'ರಾಜ್ಯದ 25 ಬಿಜೆಪಿ ಸಂಸದರಿಗೆ ಧಮ್ ಇಲ್ಲ, ಕೇಂದ್ರದ ಮುಂದೆ ಕೈಕಟ್ಟಿ ನಿಲ್ತಾರೆ'

'ರಾಜ್ಯದ 25 ಬಿಜೆಪಿ ಸಂಸದರಿಗೆ ಧಮ್ ಇಲ್ಲ, ಕೇಂದ್ರದ ಮುಂದೆ ಕೈಕಟ್ಟಿ ನಿಲ್ತಾರೆ'

Published : Oct 17, 2020, 04:11 PM ISTUpdated : Oct 17, 2020, 04:12 PM IST

ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

ಬೆಂಗಳೂರು (ಅ. 17): ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ. ರಾಜ್ಯದ ಸಮಸ್ಯೆ ಬಗ್ಗೆ ಮಾತಾಡಲ್ಲ. ಅನುದಾನ ಕೇಳೋಕೆ ಧೈರ್ಯ ಇಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಜನ ಕಷ್ಟದಲ್ಲಿದ್ದಾರೆ ಅಂತ ಯಾವತ್ತೂ ಕೇಳಲ್ಲ' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!