'ರಾಜ್ಯದ 25 ಬಿಜೆಪಿ ಸಂಸದರಿಗೆ ಧಮ್ ಇಲ್ಲ, ಕೇಂದ್ರದ ಮುಂದೆ ಕೈಕಟ್ಟಿ ನಿಲ್ತಾರೆ'

'ರಾಜ್ಯದ 25 ಬಿಜೆಪಿ ಸಂಸದರಿಗೆ ಧಮ್ ಇಲ್ಲ, ಕೇಂದ್ರದ ಮುಂದೆ ಕೈಕಟ್ಟಿ ನಿಲ್ತಾರೆ'

Published : Oct 17, 2020, 04:11 PM ISTUpdated : Oct 17, 2020, 04:12 PM IST

ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

ಬೆಂಗಳೂರು (ಅ. 17): ಕರ್ನಾಟಕ ಮಳೆಯಿಂದ, ಪ್ರವಾಹದಿಂದ ತತ್ತರಿಸಿ ಹೋಗಿದೆ. ಆದರೆ ನಮ್ಮ ನಾಯಕರು, ಅಧಿಕಾರಿಗಳಿಗೆ ಮಾತ್ರ ಇದರ ಬಗ್ಗೆ ಲಕ್ಷ್ಯವಿಲ್ಲ. ನಮ್ಮ ರಾಜ್ಯದ 25 ಸಂಸದರಿಗೆ ಧಮ್ ಇಲ್ಲ. ಕೇಂದ್ರ ನಾಯಕರ ಮುಂದೆ ಕೈಕಟ್ಟಿ ನಿಂತುಕೊಳ್ತಾರೆ. ರಾಜ್ಯದ ಸಮಸ್ಯೆ ಬಗ್ಗೆ ಮಾತಾಡಲ್ಲ. ಅನುದಾನ ಕೇಳೋಕೆ ಧೈರ್ಯ ಇಲ್ಲ. ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಜನ ಕಷ್ಟದಲ್ಲಿದ್ದಾರೆ ಅಂತ ಯಾವತ್ತೂ ಕೇಳಲ್ಲ' ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!