Covid 19: ಸರ್ಕಾರ ರೂಪಿಸಿದ ನಿಯಮವನ್ನು ನಾವು ಪಾಲಿಸಬೇಕು: ಭಾ.ಮಾ. ಹರೀಶ್

Covid 19: ಸರ್ಕಾರ ರೂಪಿಸಿದ ನಿಯಮವನ್ನು ನಾವು ಪಾಲಿಸಬೇಕು: ಭಾ.ಮಾ. ಹರೀಶ್

Published : Dec 27, 2022, 05:27 PM IST

ರಾಜ್ಯದಲ್ಲಿ ಕೊರೋನಾ ಆತಂಕ ಶುರುವಾಗಿದ್ದು, ಥಿಯೇಟರ್‌'ಗಳಲ್ಲಿ ಮಾಸ್ಕ್‌ ಕಡ್ಡಾಯಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದಲ್ಲಿ ಮತ್ತೆ ಕೊರೋನಾ ಭೀತಿ ಎದುರಾಗಿದ್ದು, ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಈ ಕುರಿತು ಫಿಲ್ಮ ಚೇಂಬರ್‌ ಅಧ್ಯಕ್ಷ ಭಾ.ಮಾ ಹರೀಶ್‌ ಮಾತನಾಡಿ, ಸರ್ಕಾರ ರೂಪಿಸಿದ ನಿಯಮವನ್ನು ನಾವು ಪಾಲಿಸಬೇಕು ಎಂದು ತಿಳಿಸಿದ್ದಾರೆ. ಕೋವಿಡ್‌ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಥಿಯೇಟರ್‌ ಹಾಗೂ ಮಾಲ್‌ಗಳಲ್ಲಿ ಮಾಸ್ಕ್‌ ಕಡ್ಡಾಯ ಮಾಡಿದೆ. ಎಲ್ಲರೂ ಇದನ್ನು ಪಾಲಿಸಬೇಕು. ಯಾಕೆಂದರೆ ಕೊರೋನಾ ಜಾಸ್ತಿಯಾದರೆ ನಮಗೇನೆ ತೊಂದರೆಯಾಗುತ್ತದೆ. ಪ್ರತಿಯೊಬ್ಬ ಪ್ರೇಕ್ಷಕನು ಸರ್ಕಾರದ ಆದೇಶವನ್ನು ಪಾಲಿಸಬೇಕು.  ಎಲ್ಲರೂ ಒಂದು ಮತ್ತು ಎರಡನೇ ಅಲೆಯಲ್ಲಿ ತುಂಬಾ ಅನುಭವಿಸಿದ್ದೇವೆ. ಹೀಗಾಗಿ ಪ್ರೇಕ್ಷಕ ಈ ಬಾರಿ ತುಂಬಾ ಜಾಗೃತನಾಗಿ ಇರುತ್ತಾನೆ ಎಂದು ಹೇಳಿದರು.

Bengaluru Bus Fire: ಎಸ್‌ಆರ್‌ಎಸ್ ಬಸ್‌ ಡಿಪೋದಲ್ಲಿ ಬೆಂಕಿ: ಸುಟ್ಟು ...

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more