ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ:  ಎಚ್‌ಡಿಕೆ

ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ: ಎಚ್‌ಡಿಕೆ

Published : Aug 16, 2022, 04:31 PM ISTUpdated : Aug 16, 2022, 05:11 PM IST

ಸರ್ಕಾರದ ಬಗ್ಗೆ ಮಂತ್ರಿಗಳೇ ಹೇಳಿರೋದು ಸಾರ್ವಜನಿಕರ ಭಾವನೆಯೂ ಹೌದು. ಈ ಸರ್ಕಾರ ಸಮಯ ತಳ್ಳುತ್ತಿರುವ,  ಜಾಹಿರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಆ. 16): ಸರ್ಕಾರದ ಬಗ್ಗೆ ಸಚಿವ ಜೆಸಿ ಮಾಧುಸ್ವಾಮಿ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧುಸ್ವಾಮಿ ಒಬ್ಬ ಜವಾಬ್ದಾರಿಯುತ ಸಚಿವ, ಸರ್ಕಾರದ ನಡೆ ಬಗ್ಗೆ ಮಂತ್ರಿಗಳಿಂದಲೇ ಈ ಮಾತು ಬಂದಿದೆ. ಇದು ಸಾರ್ವಜನಿಕರಲ್ಲಿ ಇರುವ ಭಾವನೆಯೂ ಹೌದು ಎಂದು ಹೇಳಿದ್ದಾರೆ.

ಚೆನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಮಾಧುಸ್ವಾಮಿ ಅವರಲ್ಲಿಯೇ ವಿಶ್ವಾಸವಿಲ್ಲದೆ ಇರೋದನ್ನ ನಾನು ಗಮನಿಸಿದ್ದೇನೆ. ಬೇರೆ ಮಂತ್ರಿಗಳು ಕೊಟ್ಟ ಹೇಳಿಕೆಯನ್ನೂ ಗಮನಿಸಿದ್ದೇನೆ. ಇದು ಜಾಹೀರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ

ಮಾಧುಸ್ವಾಮಿ ಸರ್ಕಾರದಲ್ಲಿ ಪ್ರಮುಖ ಸಚಿವ, ಅದರಲ್ಲೂ ಕಾನೂನು ಇಲಾಖೆಯನ್ನು ಅವರು ನಿಭಾಯಿಸುತ್ತಿದ್ದಾರೆ. ಸರ್ಕಾರದ ನಡೆ ಯಾವ ರೀತಿ ಇದೆ ಅನ್ನೋದು ಅಭಿಪ್ರಾಯ ಮಂತ್ರಿಗಳಿಂದಲೇ ಬಂದಿದೆ. ಈ ಸರ್ಕಾರ ಸಮಯ ತಳ್ಳುತ್ತಿರುವ ಸರ್ಕಾರ, ಜಾಹೀರಾತಿನ ಮೇಲೆ ನಡೆಯುತ್ತಿರೋ ಸರ್ಕಾರ ಎಂದು ಟೀಕಿಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more