ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ:  ಎಚ್‌ಡಿಕೆ

ಜಾಹೀರಾತುಗಳ ಮೇಲೆ ನಡೆಯುತ್ತಿರುವ, ಟೈಂ ಪಾಸ್‌ ಸರ್ಕಾರ: ಎಚ್‌ಡಿಕೆ

Published : Aug 16, 2022, 04:31 PM ISTUpdated : Aug 16, 2022, 05:11 PM IST

ಸರ್ಕಾರದ ಬಗ್ಗೆ ಮಂತ್ರಿಗಳೇ ಹೇಳಿರೋದು ಸಾರ್ವಜನಿಕರ ಭಾವನೆಯೂ ಹೌದು. ಈ ಸರ್ಕಾರ ಸಮಯ ತಳ್ಳುತ್ತಿರುವ,  ಜಾಹಿರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಎಚ್‌ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು (ಆ. 16): ಸರ್ಕಾರದ ಬಗ್ಗೆ ಸಚಿವ ಜೆಸಿ ಮಾಧುಸ್ವಾಮಿ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಧುಸ್ವಾಮಿ ಒಬ್ಬ ಜವಾಬ್ದಾರಿಯುತ ಸಚಿವ, ಸರ್ಕಾರದ ನಡೆ ಬಗ್ಗೆ ಮಂತ್ರಿಗಳಿಂದಲೇ ಈ ಮಾತು ಬಂದಿದೆ. ಇದು ಸಾರ್ವಜನಿಕರಲ್ಲಿ ಇರುವ ಭಾವನೆಯೂ ಹೌದು ಎಂದು ಹೇಳಿದ್ದಾರೆ.

ಚೆನ್ನಪಟ್ಟಣದಲ್ಲಿ ಮಾತನಾಡಿದ ಅವರು, ಸರ್ಕಾರದ ಬಗ್ಗೆ ಮಾಧುಸ್ವಾಮಿ ಅವರಲ್ಲಿಯೇ ವಿಶ್ವಾಸವಿಲ್ಲದೆ ಇರೋದನ್ನ ನಾನು ಗಮನಿಸಿದ್ದೇನೆ. ಬೇರೆ ಮಂತ್ರಿಗಳು ಕೊಟ್ಟ ಹೇಳಿಕೆಯನ್ನೂ ಗಮನಿಸಿದ್ದೇನೆ. ಇದು ಜಾಹೀರಾತುಗಳ ಮೇಲೆ ನಡೆಯುತ್ತಿರುವ ಸರ್ಕಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಸರ್ಕಾರ ನಡಿಸ್ತಾ ಇಲ್ಲ, ಮ್ಯಾನೇಜ್ ಮಾಡ್ತಿದ್ದೀವಿ ಅಷ್ಟೇ: ಮಾಧುಸ್ವಾಮಿ ರಾಜೀನಾಮೆಗೆ ಮುನಿರತ್ನ ಆಗ್ರಹ

ಮಾಧುಸ್ವಾಮಿ ಸರ್ಕಾರದಲ್ಲಿ ಪ್ರಮುಖ ಸಚಿವ, ಅದರಲ್ಲೂ ಕಾನೂನು ಇಲಾಖೆಯನ್ನು ಅವರು ನಿಭಾಯಿಸುತ್ತಿದ್ದಾರೆ. ಸರ್ಕಾರದ ನಡೆ ಯಾವ ರೀತಿ ಇದೆ ಅನ್ನೋದು ಅಭಿಪ್ರಾಯ ಮಂತ್ರಿಗಳಿಂದಲೇ ಬಂದಿದೆ. ಈ ಸರ್ಕಾರ ಸಮಯ ತಳ್ಳುತ್ತಿರುವ ಸರ್ಕಾರ, ಜಾಹೀರಾತಿನ ಮೇಲೆ ನಡೆಯುತ್ತಿರೋ ಸರ್ಕಾರ ಎಂದು ಟೀಕಿಸಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more