ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ

ಇಂದಿನಿಂದ ರಾಜ್ಯದಲ್ಲಿ 1-9 ಕ್ಲಾಸ್ ಸ್ಥಗಿತ, 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿ

Suvarna News   | Asianet News
Published : Apr 03, 2021, 09:30 AM ISTUpdated : Apr 03, 2021, 09:36 AM IST

ರಾಜ್ಯದಲ್ಲಿ ಕೊರೊನಾ 2 ನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಬೆಂಗಳೂರು (ಏ. 03): ರಾಜ್ಯದಲ್ಲಿ ಕೊರೊನಾ 2 ನೇ ಅಲೆ ವೇಗವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ, ಸೋಂಕು ನಿಯಂತ್ರಣಕ್ಕಾಗಿ ಏ. 02 ರಿಂದ 20 ರವರೆಗೆ ರಾಜ್ಯಾದ್ಯಂತ ವಿದ್ಯಾಗಮ ಸೇರಿದಂತೆ 6 ರಿಂದ 9 ನೇ ರ ವರೆಗಿನ ಶಾಲಾ ತರಗತಿ ಬಂದ್ ಸೇರಿದಂತೆ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ 8 ಜಿಲ್ಲೆಗಳಲ್ಲಿ ಟಫ್‌ರೂಲ್ಸ್ ಜಾರಿಯಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ