ಇನ್ನೆರಡು ದಿನಗಳಲ್ಲಿ ರೈತರ ಹಣ ಪಾವತಿಸಿ, ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಡೆಡ್‌ಲೈನ್

ಇನ್ನೆರಡು ದಿನಗಳಲ್ಲಿ ರೈತರ ಹಣ ಪಾವತಿಸಿ, ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಡೆಡ್‌ಲೈನ್

Srilakshmi kashyap   | Asianet News
Published : Oct 02, 2021, 11:50 AM ISTUpdated : Oct 02, 2021, 12:01 PM IST

ಕೊನೆಗೂ ಸರ್ಕಾರ ಕಬ್ಬು ಬೆಳೆಗಾರರ ಬೆನ್ನಿಗೆ ನಿಂತಿದೆ. ಬಾಕಿ ಹಣ ಉಳಿಸಿಕೊಂಡ ಕಾರ್ಖಾನೆಗಳಿಗೆ ಇನ್ನೆರಡು ದಿನಗಳಲ್ಲಿ ರೈತರ ಹಣ ಪಾವತಿಸುವಂತೆ ಡೆಡ್‌ಲೈನ್ ಕೊಡಲಾಗಿದೆ.

ಬೆಂಗಳೂರು (ಅ.02): ಕೊನೆಗೂ ಸರ್ಕಾರ ಕಬ್ಬು ಬೆಳೆಗಾರರ ಬೆನ್ನಿಗೆ ನಿಂತಿದೆ. ಬಾಕಿ ಹಣ ಉಳಿಸಿಕೊಂಡ ಕಾರ್ಖಾನೆಗಳಿಗೆ ಇನ್ನೆರಡು ದಿನಗಳಲ್ಲಿ ರೈತರ ಹಣ ಪಾವತಿಸುವಂತೆ ಡೆಡ್‌ಲೈನ್ ಕೊಡಲಾಗಿದೆ. ಕಾರ್ಖಾನೆ ಮಾಲಿಕರಿಗೆ ಸಚಿವ ಶಂಕರ್ ಮುನೇನಕೊಪ್ಪ ವಾರ್ನಿಂಗ್ ನೀಡಿದ್ಧಾರೆ. ಯಾವ್ಯಾವ ಕಾರ್ಖಾನೆ ಎಷ್ಟೆಷ್ಟು ಬಾಕಿ ಉಳಿಸಿಕೊಂಡಿದೆ.? ಎಂಬ ಡಿಟೇಲ್ಸ್ ಇಲ್ಲಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!