ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ  ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

Published : Mar 29, 2022, 11:01 AM IST

ಭ್ರಷ್ಟ ಆಧಿಕಾರಿಗಳ ವಿರುದ್ಧ ಸಮರ ಎಂದು ಸದನದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದ್ರೆ, ಸರ್ಕಾರ, ಭ್ರಷ್ಟ ಅಧಿಕಾರಿಗಳ ವಿಚಾರಣೆ ಅನುಮತಿ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ಬೊಮ್ಮಾಯಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ಬೆಂಗಳೂರು, (ಮಾ.29): ಭ್ರಷ್ಟ ಆಧಿಕಾರಿಗಳ ವಿರುದ್ಧ ಸಮರ ಎಂದು ಸದನದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದ್ರೆ, ಸರ್ಕಾರ, ಭ್ರಷ್ಟ ಅಧಿಕಾರಿಗಳ ವಿಚಾರಣೆ ಅನುಮತಿ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ಬೊಮ್ಮಾಯಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

ಹೌದು...ಎಸಿಬಿ ರೇಟ್‌ನಲ್ಲಿ ಸಿಕ್ಕಿ ಬಿದ್ದ ಬರೋಬ್ಬರಿ 128 ಭ್ರಷ್ಟ ಅಧಿಕಾರಳ ವಿಚಾರಣೆ ಬೊಮ್ಮಾಯಿ ಸರ್ಕಾರ ಅನುಮತಿ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಕರ್ನಾಟಕ ಸರ್ಕಾರ ಭ್ರಷ್ಟರ ಬೆನ್ನಿಗೆ ನಿಂತಿದ್ಯಾ ಎನ್ನುವ ಅನುಮಾನಗಳು ಹುಟ್ಟುಹಾಕಿವೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more