ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ  ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಸರ್ಕಾರ? ಭ್ರಷ್ಟರ ವಿರುದ್ಧ ಸಮರ ಎನ್ನುವ ಸಿಎಂ ಇಲ್ನೋಡಿ

Published : Mar 29, 2022, 11:01 AM IST

ಭ್ರಷ್ಟ ಆಧಿಕಾರಿಗಳ ವಿರುದ್ಧ ಸಮರ ಎಂದು ಸದನದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದ್ರೆ, ಸರ್ಕಾರ, ಭ್ರಷ್ಟ ಅಧಿಕಾರಿಗಳ ವಿಚಾರಣೆ ಅನುಮತಿ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ಬೊಮ್ಮಾಯಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ಬೆಂಗಳೂರು, (ಮಾ.29): ಭ್ರಷ್ಟ ಆಧಿಕಾರಿಗಳ ವಿರುದ್ಧ ಸಮರ ಎಂದು ಸದನದಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳುತ್ತಾರೆ. ಆದ್ರೆ, ಸರ್ಕಾರ, ಭ್ರಷ್ಟ ಅಧಿಕಾರಿಗಳ ವಿಚಾರಣೆ ಅನುಮತಿ ನೀಡುತ್ತಿಲ್ಲ. ಈ ಹಿನ್ನಲೆಯಲ್ಲಿ ಬೊಮ್ಮಾಯಿ ಸರ್ಕಾರ ಭ್ರಷ್ಟರ ರಕ್ಷಣೆಗೆ ನಿಂತಿದ್ಯಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. 

ACB Raid: ಬಿಡಿಎ ಅಧಿಕಾರಿಗಳಿಗೆ ನಡುಕ, ಭ್ರಷ್ಟಾಚಾರ ಎಂದು ಸಾಬೀತಾದ್ರೆ ಸಂಕಷ್ಟ ಫಿಕ್ಸ್.!

ಹೌದು...ಎಸಿಬಿ ರೇಟ್‌ನಲ್ಲಿ ಸಿಕ್ಕಿ ಬಿದ್ದ ಬರೋಬ್ಬರಿ 128 ಭ್ರಷ್ಟ ಅಧಿಕಾರಳ ವಿಚಾರಣೆ ಬೊಮ್ಮಾಯಿ ಸರ್ಕಾರ ಅನುಮತಿ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆ ಕರ್ನಾಟಕ ಸರ್ಕಾರ ಭ್ರಷ್ಟರ ಬೆನ್ನಿಗೆ ನಿಂತಿದ್ಯಾ ಎನ್ನುವ ಅನುಮಾನಗಳು ಹುಟ್ಟುಹಾಕಿವೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more