ಕೊರೋನಾ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ..!

ಕೊರೋನಾ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ..!

Suvarna News   | Asianet News
Published : Jun 06, 2020, 11:59 AM IST

ಆಘಾತಕಾರಿ ವಿಚಾರವೆಂದರೆ ರಾಜ್ಯದ ಶೇ.98% ಮಂದಿ ಸೋಂಕಿತರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಿರುವಾಗಲೇ ಕೊರೋನಾ ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ಬೆಂಗಳೂರು(ಜೂ.06): ಜಿಲ್ಲೆಗಳು, ಏರಿಯಾಗಳು, ಗಲ್ಲಿಗಳು ಆಯ್ತು, ಈಗ ಕೊರೋನಾ ವೈರಸ್ ಮನೆ ಮನೆಗಳಿಗೆ ಲಗ್ಗೆಯಿಡಲಾರಂಭಿಸಿದೆ. ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳಿರುವವರಿಗೂ ಕೊರೋನಾ ಮತ್ತೆ ಕಾಣಿಸಿಕೊಳ್ಳಲಾರಂಭಿಸಿದೆ. 

ಇನ್ನೂ ಆಘಾತಕಾರಿ ವಿಚಾರವೆಂದರೆ ರಾಜ್ಯದ ಶೇ.98% ಮಂದಿ ಸೋಂಕಿತರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಿರುವಾಗಲೇ ಕೊರೋನಾ ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಹೆಚ್ಚು ಪರೀಕ್ಷೆಗೆ ಒಳಪಡಿಸದಿದ್ದರೆ ಕೊರೋನಾ ವೈರಸ್ ಮನೆಮನೆಗೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದೀಗ ಬೆಂಗಳೂರಿನಲ್ಲಿ ಬಿಬಿಎಂಪಿ ಮನೆ ಮನೆಗಳನ್ನೇ ಸೀಲ್‌ಡೌನ್ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ಮುಂದೆ ಕಂಟೋನ್‌ಮೆಂಟ್ ವ್ಯಾಖ್ಯಾನ ಕೂಡಾ ಬದಲಾಗಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!