ಕೊರೋನಾ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ..!

ಕೊರೋನಾ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ..!

Published : Jun 06, 2020, 11:59 AM IST

ಆಘಾತಕಾರಿ ವಿಚಾರವೆಂದರೆ ರಾಜ್ಯದ ಶೇ.98% ಮಂದಿ ಸೋಂಕಿತರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಿರುವಾಗಲೇ ಕೊರೋನಾ ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ಬೆಂಗಳೂರು(ಜೂ.06): ಜಿಲ್ಲೆಗಳು, ಏರಿಯಾಗಳು, ಗಲ್ಲಿಗಳು ಆಯ್ತು, ಈಗ ಕೊರೋನಾ ವೈರಸ್ ಮನೆ ಮನೆಗಳಿಗೆ ಲಗ್ಗೆಯಿಡಲಾರಂಭಿಸಿದೆ. ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳಿರುವವರಿಗೂ ಕೊರೋನಾ ಮತ್ತೆ ಕಾಣಿಸಿಕೊಳ್ಳಲಾರಂಭಿಸಿದೆ. 

ಇನ್ನೂ ಆಘಾತಕಾರಿ ವಿಚಾರವೆಂದರೆ ರಾಜ್ಯದ ಶೇ.98% ಮಂದಿ ಸೋಂಕಿತರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಿರುವಾಗಲೇ ಕೊರೋನಾ ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಹೆಚ್ಚು ಪರೀಕ್ಷೆಗೆ ಒಳಪಡಿಸದಿದ್ದರೆ ಕೊರೋನಾ ವೈರಸ್ ಮನೆಮನೆಗೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದೀಗ ಬೆಂಗಳೂರಿನಲ್ಲಿ ಬಿಬಿಎಂಪಿ ಮನೆ ಮನೆಗಳನ್ನೇ ಸೀಲ್‌ಡೌನ್ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ಮುಂದೆ ಕಂಟೋನ್‌ಮೆಂಟ್ ವ್ಯಾಖ್ಯಾನ ಕೂಡಾ ಬದಲಾಗಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!