ಕೊರೋನಾ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ..!

ಕೊರೋನಾ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ನಿರ್ಧಾರ..!

Suvarna News   | Asianet News
Published : Jun 06, 2020, 11:59 AM IST

ಆಘಾತಕಾರಿ ವಿಚಾರವೆಂದರೆ ರಾಜ್ಯದ ಶೇ.98% ಮಂದಿ ಸೋಂಕಿತರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಿರುವಾಗಲೇ ಕೊರೋನಾ ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ.

ಬೆಂಗಳೂರು(ಜೂ.06): ಜಿಲ್ಲೆಗಳು, ಏರಿಯಾಗಳು, ಗಲ್ಲಿಗಳು ಆಯ್ತು, ಈಗ ಕೊರೋನಾ ವೈರಸ್ ಮನೆ ಮನೆಗಳಿಗೆ ಲಗ್ಗೆಯಿಡಲಾರಂಭಿಸಿದೆ. ಕ್ವಾರಂಟೈನ್ ಅವಧಿ ಮುಗಿಸಿ ಮನೆಗೆ ತೆರಳಿರುವವರಿಗೂ ಕೊರೋನಾ ಮತ್ತೆ ಕಾಣಿಸಿಕೊಳ್ಳಲಾರಂಭಿಸಿದೆ. 

ಇನ್ನೂ ಆಘಾತಕಾರಿ ವಿಚಾರವೆಂದರೆ ರಾಜ್ಯದ ಶೇ.98% ಮಂದಿ ಸೋಂಕಿತರಿಗೆ ಕೋವಿಡ್ 19 ಸೋಂಕಿನ ಲಕ್ಷಣಗಳೇ ಕಾಣಿಸುತ್ತಿಲ್ಲ. ಹೀಗಿರುವಾಗಲೇ ಕೊರೋನಾ ಸೋಂಕಿನ ಲಕ್ಷಣ ಇಲ್ಲದವರ ಪರೀಕ್ಷೆ ನಡೆಸದಿರಲು ಸರ್ಕಾರ ತೀರ್ಮಾನಿಸಿದೆ. ಇದು ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಹೆಚ್ಚು ಪರೀಕ್ಷೆಗೆ ಒಳಪಡಿಸದಿದ್ದರೆ ಕೊರೋನಾ ವೈರಸ್ ಮನೆಮನೆಗೆ ತಲುಪುವುದರಲ್ಲಿ ಯಾವುದೇ ಅನುಮಾನವಿಲ್ಲ.

ಇದೀಗ ಬೆಂಗಳೂರಿನಲ್ಲಿ ಬಿಬಿಎಂಪಿ ಮನೆ ಮನೆಗಳನ್ನೇ ಸೀಲ್‌ಡೌನ್ ಮಾಡುವ ನಿರ್ಧಾರಕ್ಕೆ ಬಂದಿದೆ. ಇನ್ಮುಂದೆ ಕಂಟೋನ್‌ಮೆಂಟ್ ವ್ಯಾಖ್ಯಾನ ಕೂಡಾ ಬದಲಾಗಲಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!