News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

Published : Apr 08, 2024, 10:48 PM IST


ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್ ಶುರುವಾಗಿದೆ. ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಜಯ ಸಿಕ್ಕಿದೆ. 2 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ದ್ವಿಸದಸ್ಯ ಪೀಠ ಚಾಟಿ ಬೀಸಿದೆ.
 

ಬೆಂಗಳೂರು (ಏ.8): ಸುಪ್ರೀಂಕೋರ್ಟ್​ನಲ್ಲಿ ಬರ ಪರಿಹಾರಕ್ಕಾಗಿ ಕರ್ನಾಟಕ ಫೈಟ್‌ಗೆ ಆರಂಭಿಕ ಜಯ ಸಿಕ್ಕಿದೆ. ಬರ ಪರಿಹಾರ ಗೊಂದಲ ಹರಿಸಿಕೊಳ್ಳಲು 2 ವಾರ ಡೆಡ್​ಲೈನ್ಅನ್ನು ಕೇಂದ್ರ ಸರ್ಕಾರದ ಪರ ವಕೀಲರು ಕೇಳಿದ್ದಾರೆ.

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಸುಪ್ರೀಂ ಚಾಟಿ ಬೀಸಿದೆ. ನೋಟಿಸ್​ ನೀಡಬೇಡಿ.. 2 ವಾರದಲ್ಲಿ ಸಮಸ್ಯೆ ಬಗೆಹರಿಸ್ತೀವಿ. ಸುಪ್ರೀಂಕೋರ್ಟ್ ಎದುರು ಸಾಲಿಸಿಟರ್ ಜನರಲ್​ ವಾದ ಮಂಡಿಸಿದ್ದಾರೆ. ಎಲ್ಲ ವಿಚಾರಗಳಿಗೂ ರಾಜ್ಯ ಸುಪ್ರೀಂಕೋರ್ಟ್​ಗೆ ಬರಬೇಕಾ? ಅಲ್ಲದೇ ಈ ಮಾದರಿ ಅರ್ಜಿ ಹೊತ್ತು ಹಲವು ರಾಜ್ಯ ಬರುತ್ತಿವೆ. ಇಬ್ಬರ ಸ್ಪರ್ಧೆ ಬೇಡ.. 2 ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಕ್ಕಿದೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾ.ಬಿಆರ್ ಗವಾಯಿ, ಸಂದೀಪ್ ಮೆಹ್ತಾ ಪೀಠದಲ್ಲಿ ವಿಚಾರಣೆ ನಡೆದಿದೆ. ಕರ್ನಾಟಕ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ವಾದ ನಡೆಸಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more