News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

Published : Apr 08, 2024, 10:48 PM IST


ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್ ಶುರುವಾಗಿದೆ. ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಜಯ ಸಿಕ್ಕಿದೆ. 2 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ದ್ವಿಸದಸ್ಯ ಪೀಠ ಚಾಟಿ ಬೀಸಿದೆ.
 

ಬೆಂಗಳೂರು (ಏ.8): ಸುಪ್ರೀಂಕೋರ್ಟ್​ನಲ್ಲಿ ಬರ ಪರಿಹಾರಕ್ಕಾಗಿ ಕರ್ನಾಟಕ ಫೈಟ್‌ಗೆ ಆರಂಭಿಕ ಜಯ ಸಿಕ್ಕಿದೆ. ಬರ ಪರಿಹಾರ ಗೊಂದಲ ಹರಿಸಿಕೊಳ್ಳಲು 2 ವಾರ ಡೆಡ್​ಲೈನ್ಅನ್ನು ಕೇಂದ್ರ ಸರ್ಕಾರದ ಪರ ವಕೀಲರು ಕೇಳಿದ್ದಾರೆ.

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಸುಪ್ರೀಂ ಚಾಟಿ ಬೀಸಿದೆ. ನೋಟಿಸ್​ ನೀಡಬೇಡಿ.. 2 ವಾರದಲ್ಲಿ ಸಮಸ್ಯೆ ಬಗೆಹರಿಸ್ತೀವಿ. ಸುಪ್ರೀಂಕೋರ್ಟ್ ಎದುರು ಸಾಲಿಸಿಟರ್ ಜನರಲ್​ ವಾದ ಮಂಡಿಸಿದ್ದಾರೆ. ಎಲ್ಲ ವಿಚಾರಗಳಿಗೂ ರಾಜ್ಯ ಸುಪ್ರೀಂಕೋರ್ಟ್​ಗೆ ಬರಬೇಕಾ? ಅಲ್ಲದೇ ಈ ಮಾದರಿ ಅರ್ಜಿ ಹೊತ್ತು ಹಲವು ರಾಜ್ಯ ಬರುತ್ತಿವೆ. ಇಬ್ಬರ ಸ್ಪರ್ಧೆ ಬೇಡ.. 2 ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಕ್ಕಿದೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾ.ಬಿಆರ್ ಗವಾಯಿ, ಸಂದೀಪ್ ಮೆಹ್ತಾ ಪೀಠದಲ್ಲಿ ವಿಚಾರಣೆ ನಡೆದಿದೆ. ಕರ್ನಾಟಕ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ವಾದ ನಡೆಸಿದ್ದಾರೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more