News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

Published : Apr 08, 2024, 10:48 PM IST


ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್ ಶುರುವಾಗಿದೆ. ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಜಯ ಸಿಕ್ಕಿದೆ. 2 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ದ್ವಿಸದಸ್ಯ ಪೀಠ ಚಾಟಿ ಬೀಸಿದೆ.
 

ಬೆಂಗಳೂರು (ಏ.8): ಸುಪ್ರೀಂಕೋರ್ಟ್​ನಲ್ಲಿ ಬರ ಪರಿಹಾರಕ್ಕಾಗಿ ಕರ್ನಾಟಕ ಫೈಟ್‌ಗೆ ಆರಂಭಿಕ ಜಯ ಸಿಕ್ಕಿದೆ. ಬರ ಪರಿಹಾರ ಗೊಂದಲ ಹರಿಸಿಕೊಳ್ಳಲು 2 ವಾರ ಡೆಡ್​ಲೈನ್ಅನ್ನು ಕೇಂದ್ರ ಸರ್ಕಾರದ ಪರ ವಕೀಲರು ಕೇಳಿದ್ದಾರೆ.

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಸುಪ್ರೀಂ ಚಾಟಿ ಬೀಸಿದೆ. ನೋಟಿಸ್​ ನೀಡಬೇಡಿ.. 2 ವಾರದಲ್ಲಿ ಸಮಸ್ಯೆ ಬಗೆಹರಿಸ್ತೀವಿ. ಸುಪ್ರೀಂಕೋರ್ಟ್ ಎದುರು ಸಾಲಿಸಿಟರ್ ಜನರಲ್​ ವಾದ ಮಂಡಿಸಿದ್ದಾರೆ. ಎಲ್ಲ ವಿಚಾರಗಳಿಗೂ ರಾಜ್ಯ ಸುಪ್ರೀಂಕೋರ್ಟ್​ಗೆ ಬರಬೇಕಾ? ಅಲ್ಲದೇ ಈ ಮಾದರಿ ಅರ್ಜಿ ಹೊತ್ತು ಹಲವು ರಾಜ್ಯ ಬರುತ್ತಿವೆ. ಇಬ್ಬರ ಸ್ಪರ್ಧೆ ಬೇಡ.. 2 ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಕ್ಕಿದೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾ.ಬಿಆರ್ ಗವಾಯಿ, ಸಂದೀಪ್ ಮೆಹ್ತಾ ಪೀಠದಲ್ಲಿ ವಿಚಾರಣೆ ನಡೆದಿದೆ. ಕರ್ನಾಟಕ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ವಾದ ನಡೆಸಿದ್ದಾರೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more