News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

News Hour: ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್!

Published : Apr 08, 2024, 10:48 PM IST


ಸುಪ್ರೀಂಕೋರ್ಟ್​ ಕಟಕಟೆಯಲ್ಲಿ ಬರ ಪರಿಹಾರ ಫೈಟ್ ಶುರುವಾಗಿದೆ. ಕೇಂದ್ರದ ವಿರುದ್ಧ ಕರ್ನಾಟಕ ಸರ್ಕಾರಕ್ಕೆ ಆರಂಭಿಕ ಜಯ ಸಿಕ್ಕಿದೆ. 2 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ದ್ವಿಸದಸ್ಯ ಪೀಠ ಚಾಟಿ ಬೀಸಿದೆ.
 

ಬೆಂಗಳೂರು (ಏ.8): ಸುಪ್ರೀಂಕೋರ್ಟ್​ನಲ್ಲಿ ಬರ ಪರಿಹಾರಕ್ಕಾಗಿ ಕರ್ನಾಟಕ ಫೈಟ್‌ಗೆ ಆರಂಭಿಕ ಜಯ ಸಿಕ್ಕಿದೆ. ಬರ ಪರಿಹಾರ ಗೊಂದಲ ಹರಿಸಿಕೊಳ್ಳಲು 2 ವಾರ ಡೆಡ್​ಲೈನ್ಅನ್ನು ಕೇಂದ್ರ ಸರ್ಕಾರದ ಪರ ವಕೀಲರು ಕೇಳಿದ್ದಾರೆ.

ಎರಡು ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಲು ಸುಪ್ರೀಂ ಚಾಟಿ ಬೀಸಿದೆ. ನೋಟಿಸ್​ ನೀಡಬೇಡಿ.. 2 ವಾರದಲ್ಲಿ ಸಮಸ್ಯೆ ಬಗೆಹರಿಸ್ತೀವಿ. ಸುಪ್ರೀಂಕೋರ್ಟ್ ಎದುರು ಸಾಲಿಸಿಟರ್ ಜನರಲ್​ ವಾದ ಮಂಡಿಸಿದ್ದಾರೆ. ಎಲ್ಲ ವಿಚಾರಗಳಿಗೂ ರಾಜ್ಯ ಸುಪ್ರೀಂಕೋರ್ಟ್​ಗೆ ಬರಬೇಕಾ? ಅಲ್ಲದೇ ಈ ಮಾದರಿ ಅರ್ಜಿ ಹೊತ್ತು ಹಲವು ರಾಜ್ಯ ಬರುತ್ತಿವೆ. ಇಬ್ಬರ ಸ್ಪರ್ಧೆ ಬೇಡ.. 2 ವಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕರ್ನಾಟಕ ಬರ ಪರಿಹಾರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಕ್ಕಿದೆ: ಕಂದಾಯ ಸಚಿವ ಕೃಷ್ಣ ಬೈರೇಗೌಡ

ನ್ಯಾ.ಬಿಆರ್ ಗವಾಯಿ, ಸಂದೀಪ್ ಮೆಹ್ತಾ ಪೀಠದಲ್ಲಿ ವಿಚಾರಣೆ ನಡೆದಿದೆ. ಕರ್ನಾಟಕ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದಾರೆ. ಕೇಂದ್ರ ಸರ್ಕಾರದ ಪರ ಸಾಲಿಸಿಟರ್ ಜನರಲ್ ತುಷಾರ್‌ ಮೆಹ್ತಾ ವಾದ ನಡೆಸಿದ್ದಾರೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more