ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

ಏಷ್ಯಾನೆಟ್‌ ಸಮೂಹದಿಂದ ಅಮೃತ ಮಹೋತ್ಸವ ಯಾತ್ರೆ: ರಾಜ್ಯಪಾಲರಿಂದ ಚಾಲನೆ

Published : Jul 20, 2022, 07:56 PM IST

75 ನೇ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ಏಷ್ಯಾನೆಟ್ ಗ್ರೂಪ್‌ನಿಂದ ಅಮೃತ ಮಹೋತ್ಸವ ಯಾತ್ರೆಯನ್ನು ಕೈಗೊಳ್ಳಲಾಗಿದೆ. ರಾಜಭವನದಲ್ಲಿ ಈ ಯಾತ್ರೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಚಾಲನೆ ನೀಡಿದರು.

ಬೆಂಗಳೂರು (ಜುಲೈ 20): ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಏಷ್ಯಾನೆಟ್‌ ಸಮೂಹ ಆಯೋಜಿಸಿರುವ ಅಮೃತ ಮಹೋತ್ಸವ ಯಾತ್ರೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್‌ ಚಾಲನೆ ನೀಡಿದರು. ಈ ವೇಳೆ ಏಷ್ಯಾನೆಟ್‌ ಗ್ರೂಪ್‌ ಚೇರ್ಮನ್‌ ರಾಜೇಶ್‌ ಕಲ್ರಾ,  ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ, ಕರ್ನಾಟಕ-ಗೋವಾ ಎನ್‌ಸಿಸಿ ಗ್ರೂಪ್‌ ಕಮಾಂಡರ್‌ ಬಸಂತ್‌ ಸಿಂಗ್‌ ಸೇರಿದಂತೆ ಸಾಕಷ್ಟು ಗಣ್ಯರು ಉಪಸ್ಥಿತರಿದ್ದರು.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, "ದೇಶದ ಸದೃಢತೆ, ಏಕತೆಗೆ ಈ ಯಾತ್ರೆ ಬಹಳ ಪ್ರಮುಖ ಎಂದರು. ಕೇರಳದಿಂದ ಆರಂಭವಾದ ಈ ಯಾತ್ರೆಯ ಮಹತ್ವವನ್ನು ರಾಜೇಶ್‌ ಕಾಲ್ರಾ ಈ ವೇಳೆ ವಿವರಿಸಿದರು. ಕರ್ನಾಟಕ ಅದ್ಭುತಗಳಿರುವ ರಾಜ್ಯ. ಈ ಯಾತ್ರೆ ಅದ್ಬುತಗಳನ್ನು ಜನರಿಗೆ ಪರಿಚಯಿಸುವ ಕೆಲಸ ಮಾಡಲಿದೆ. ಈ ರಾಜ್ಯದ ಅದ್ಭುತಗಳೇ ಜಗತ್ತಿನ ಅದ್ಭುತಗಳಾಗುವ ಸಾಧ್ಯತೆ ಇದೆ. ನಮ್ಮ ರಾಜ್ಯದ ಅದ್ಭುತಗಳನ್ನು ನಾವು ಅರಿಯಬೇಕಿದೆ' ಎಂದು ಹೇಳಿದರು.

ಕಲ್ಯಾಣ ಕರ್ನಾಟಕದಲ್ಲಿ ಅದ್ದೂರಿ ಅಮೃತ ಮಹೋತ್ಸವಕ್ಕೆ ಸಜ್ಜು, 1 ಲಕ್ಷ ಜನ ಸೇರಿಸಿ ಆಚರಣೆ

ಕೇರಳದಿಂದ ಆರಂಭವಾಗಿರುವ ಅಮೃತ ಮಹೋತ್ಸವ ಯಾತ್ರೆಯ ಬಸ್‌, ದೇಶದ ಹಲವು ರಾಜ್ಯಗಳಲ್ಲಿ ಸಂಚಾರ ಮಾಡಲಿದೆ. ಎನ್‌ಸಿಸಿ ಕೆಡೆಟ್‌ಗಳು ಈ ಯಾತ್ರೆಯ ಭಾಗವಾಗಿರಲಿದ್ದಾರೆ. "ದೇಶಾದ್ಯಂತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸುತ್ತಿವೆ. ಅದೇ ರೀತಿ ಏಷ್ಯಾನೆಟ್‌ ಗ್ರೂಪ್‌ ಇದನ್ನು ಆಯೋಜನೆ ಮಾಡಿದೆ' ಎಂದು ಕನ್ನಡಪ್ರಭ-ಸುವರ್ಣ ನ್ಯೂಸ್ ಚೀಫ್‌ ಮೆಂಟರ್‌ ರವಿ ಹೆಗಡೆ ಹೇಳಿದರು.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?