ಚಿತ್ರರಂಗದ ಒತ್ತಡಕ್ಕೆ ಮಣಿದ ಸರ್ಕಾರ, ಥಿಯೇಟರ್ ಹೌಸ್‌ಫುಲ್‌ಗೆ ಓಕೆ

ಚಿತ್ರರಂಗದ ಒತ್ತಡಕ್ಕೆ ಮಣಿದ ಸರ್ಕಾರ, ಥಿಯೇಟರ್ ಹೌಸ್‌ಫುಲ್‌ಗೆ ಓಕೆ

Suvarna News   | Asianet News
Published : Feb 04, 2021, 08:35 AM IST

ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಥಿಯೇಟರ್‌ ಫುಲ್‌ಗೆ ಅನುಮತಿ ಕೊಟ್ಟಿರಲಿಲ್ಲ. ಸರ್ಕಾರದ ಈ ನಿಯಮದ ಬಗ್ಗೆ ಚಿತ್ರರಂಗ ಸಿಡಿದೆದ್ದಿತ್ತು. ಕೊನೆಗೆ ಒತ್ತಡಕ್ಕೆ ಮಣಿದ ಸರ್ಕಾರ ಶೇ. 100 ರಷ್ಟು ಭರ್ತಿಗೆ ಒಪ್ಪಿಗೆ ನೀಡಿದೆ. 
 

ಬೆಂಗಳೂರು (ಫೆ. 04): ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಥಿಯೇಟರ್‌ ಫುಲ್‌ಗೆ ಅನುಮತಿ ಕೊಟ್ಟಿರಲಿಲ್ಲ. ಸರ್ಕಾರದ ಈ ನಿಯಮದ ಬಗ್ಗೆ ಚಿತ್ರರಂಗ ಸಿಡಿದೆದ್ದಿತ್ತು. ಕೊನೆಗೆ ಒತ್ತಡಕ್ಕೆ ಮಣಿದ ಸರ್ಕಾರ ಶೇ. 100 ರಷ್ಟು ಭರ್ತಿಗೆ ಒಪ್ಪಿಗೆ ನೀಡಿದೆ. 

ಇನ್ನು ಸಿದ್ದರಾಮಯ್ಯ ತಮ್ಮ ಹಳೇ ದಾಟಿಯಲ್ಲಿ ಸರ್ಕಾರವನ್ನು ಕಾಲೆಳೆದಿದ್ದಾರೆ. 'ನಮ್ಮ ಸರ್ಕಾರ ಟೇಕ್ ಆಫ್ ಆಗಿಲ್ಲ, ಟೇಕ್ ಆಪ್ ಆಗಿಲ್ಲ ಎಂದು ಬಿಜೆಪಿ ಬೊಬ್ಬೆ ಹಾಕಿತ್ತು. ಈಗ ಬಿಎಸ್‌ವೈ ಸರ್ಕಾರ ಟೇಕ್ ಆಫ್ ಅಲ್ಲ ಸಂಪೂರ್ಣ ಆಫ್ ಆಗಿ ನಡುರಸ್ತೆಯಲ್ಲಿ ಕೆಟ್ಟು ನಿಂತಿರುವ ಡಕೋಟಾ ಬಸ್‌ನಂತಾಗಿದೆ' ಎಂದು ಲೇವಡಿ ಮಾಡಿದ್ದಾರೆ. ಇನ್ನಷ್ಟು ಸುದ್ದಿಗಳು ನ್ಯೂಸ್‌ ಅವರ್‌ನಲ್ಲಿ..
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ