ಚಿತ್ರರಂಗದ ಒತ್ತಡಕ್ಕೆ ಮಣಿದ ಸರ್ಕಾರ, ಥಿಯೇಟರ್ ಹೌಸ್‌ಫುಲ್‌ಗೆ ಓಕೆ

ಚಿತ್ರರಂಗದ ಒತ್ತಡಕ್ಕೆ ಮಣಿದ ಸರ್ಕಾರ, ಥಿಯೇಟರ್ ಹೌಸ್‌ಫುಲ್‌ಗೆ ಓಕೆ

Suvarna News   | Asianet News
Published : Feb 04, 2021, 08:35 AM IST

ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಥಿಯೇಟರ್‌ ಫುಲ್‌ಗೆ ಅನುಮತಿ ಕೊಟ್ಟಿರಲಿಲ್ಲ. ಸರ್ಕಾರದ ಈ ನಿಯಮದ ಬಗ್ಗೆ ಚಿತ್ರರಂಗ ಸಿಡಿದೆದ್ದಿತ್ತು. ಕೊನೆಗೆ ಒತ್ತಡಕ್ಕೆ ಮಣಿದ ಸರ್ಕಾರ ಶೇ. 100 ರಷ್ಟು ಭರ್ತಿಗೆ ಒಪ್ಪಿಗೆ ನೀಡಿದೆ. 
 

ಬೆಂಗಳೂರು (ಫೆ. 04): ಕೇಂದ್ರ ಸರ್ಕಾರ ಅನುಮತಿ ಕೊಟ್ಟಿದ್ದರೂ, ರಾಜ್ಯ ಸರ್ಕಾರ ಥಿಯೇಟರ್‌ ಫುಲ್‌ಗೆ ಅನುಮತಿ ಕೊಟ್ಟಿರಲಿಲ್ಲ. ಸರ್ಕಾರದ ಈ ನಿಯಮದ ಬಗ್ಗೆ ಚಿತ್ರರಂಗ ಸಿಡಿದೆದ್ದಿತ್ತು. ಕೊನೆಗೆ ಒತ್ತಡಕ್ಕೆ ಮಣಿದ ಸರ್ಕಾರ ಶೇ. 100 ರಷ್ಟು ಭರ್ತಿಗೆ ಒಪ್ಪಿಗೆ ನೀಡಿದೆ. 

ಇನ್ನು ಸಿದ್ದರಾಮಯ್ಯ ತಮ್ಮ ಹಳೇ ದಾಟಿಯಲ್ಲಿ ಸರ್ಕಾರವನ್ನು ಕಾಲೆಳೆದಿದ್ದಾರೆ. 'ನಮ್ಮ ಸರ್ಕಾರ ಟೇಕ್ ಆಫ್ ಆಗಿಲ್ಲ, ಟೇಕ್ ಆಪ್ ಆಗಿಲ್ಲ ಎಂದು ಬಿಜೆಪಿ ಬೊಬ್ಬೆ ಹಾಕಿತ್ತು. ಈಗ ಬಿಎಸ್‌ವೈ ಸರ್ಕಾರ ಟೇಕ್ ಆಫ್ ಅಲ್ಲ ಸಂಪೂರ್ಣ ಆಫ್ ಆಗಿ ನಡುರಸ್ತೆಯಲ್ಲಿ ಕೆಟ್ಟು ನಿಂತಿರುವ ಡಕೋಟಾ ಬಸ್‌ನಂತಾಗಿದೆ' ಎಂದು ಲೇವಡಿ ಮಾಡಿದ್ದಾರೆ. ಇನ್ನಷ್ಟು ಸುದ್ದಿಗಳು ನ್ಯೂಸ್‌ ಅವರ್‌ನಲ್ಲಿ..
 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!