ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

Published : Jun 04, 2021, 05:32 PM ISTUpdated : Jun 04, 2021, 05:45 PM IST

- ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ಮತ್ತೆ .500 ಕೋಟಿ ನೆರವು-

- ಶಿಕ್ಷಕರು, ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು: ಸಿಎಂ

- ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್‌ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ

 

ಬೆಂಗಳೂರು (ಜೂ. 04): ಕೋವಿಡ್‌ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಸೆಮಿ ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಮೊದಲ ಹಂತದಲ್ಲಿ 1,250 ಕೋಟಿ ರು.ಗಳ ವಿಶೇಷ ಪ್ಯಾಕೇಜ್‌ ನೀಡಿದ್ದ ರಾಜ್ಯ ಸರ್ಕಾರವು ಇದೀಗ ಎರಡನೇ ಹಂತದಲ್ಲಿ 500 ಕೋಟಿ ರು.ಗಳ ಪ್ಯಾಕೇಜ್‌ ಘೋಷಣೆ ಮಾಡಿದೆ.

ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ, ಅಚರ್ಚಕರು, ಮೀನುಗಾರರಿಗೆ 3 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ ನೀಡಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ