ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

Published : Jun 04, 2021, 05:32 PM ISTUpdated : Jun 04, 2021, 05:45 PM IST

- ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ಮತ್ತೆ .500 ಕೋಟಿ ನೆರವು-

- ಶಿಕ್ಷಕರು, ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು: ಸಿಎಂ

- ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್‌ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ

 

ಬೆಂಗಳೂರು (ಜೂ. 04): ಕೋವಿಡ್‌ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಸೆಮಿ ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಮೊದಲ ಹಂತದಲ್ಲಿ 1,250 ಕೋಟಿ ರು.ಗಳ ವಿಶೇಷ ಪ್ಯಾಕೇಜ್‌ ನೀಡಿದ್ದ ರಾಜ್ಯ ಸರ್ಕಾರವು ಇದೀಗ ಎರಡನೇ ಹಂತದಲ್ಲಿ 500 ಕೋಟಿ ರು.ಗಳ ಪ್ಯಾಕೇಜ್‌ ಘೋಷಣೆ ಮಾಡಿದೆ.

ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ, ಅಚರ್ಚಕರು, ಮೀನುಗಾರರಿಗೆ 3 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!