ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

ಸರ್ಕಾರದಿಂದ 2 ನೇ ಪ್ಯಾಕೇಜ್ ಘೋಷಣೆ, ಯಾರ್ಯಾರಿಗೆ ಎಷ್ಟೆಷ್ಟು ನೆರವು..? ಇಲ್ಲಿದೆ ಡಿಟೇಲ್ಸ್..

Published : Jun 04, 2021, 05:32 PM ISTUpdated : Jun 04, 2021, 05:45 PM IST

- ಸಂಕಷ್ಟದಲ್ಲಿರುವವರಿಗೆ ಸರ್ಕಾರದಿಂದ ಮತ್ತೆ .500 ಕೋಟಿ ನೆರವು-

- ಶಿಕ್ಷಕರು, ಆಶಾ, ಅಂಗನವಾಡಿ ಸಿಬ್ಬಂದಿ, ಅರ್ಚಕರು, ಮೀನುಗಾರರಿಗೆ ನೆರವು: ಸಿಎಂ

- ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್‌ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ

 

ಬೆಂಗಳೂರು (ಜೂ. 04): ಕೋವಿಡ್‌ ಎರಡನೇ ಅಲೆಯ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಸೆಮಿ ನಿಂದಾಗಿ ಸಂಕಷ್ಟಕ್ಕೊಳಗಾಗಿರುವ ಜನರಿಗೆ ಮೊದಲ ಹಂತದಲ್ಲಿ 1,250 ಕೋಟಿ ರು.ಗಳ ವಿಶೇಷ ಪ್ಯಾಕೇಜ್‌ ನೀಡಿದ್ದ ರಾಜ್ಯ ಸರ್ಕಾರವು ಇದೀಗ ಎರಡನೇ ಹಂತದಲ್ಲಿ 500 ಕೋಟಿ ರು.ಗಳ ಪ್ಯಾಕೇಜ್‌ ಘೋಷಣೆ ಮಾಡಿದೆ.

ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಸಿಬ್ಬಂದಿ, ಅಚರ್ಚಕರು, ಮೀನುಗಾರರಿಗೆ 3 ಸಾವಿರ ರೂ ಪ್ಯಾಕೇಜ್ ಘೋಷಿಸಿದ್ದಾರೆ. ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ವಿದ್ಯುತ್ ನಿಗದಿತ ಶುಲ್ಕದಿಂದ 2 ತಿಂಗಳು ವಿನಾಯಿತಿ ನೀಡಿದ್ದಾರೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!