ಸುಪ್ರೀಂ ಆದೇಶದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಾ ಸರ್ಕಾರ?

ಸುಪ್ರೀಂ ಆದೇಶದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಾ ಸರ್ಕಾರ?

Published : May 12, 2022, 12:39 PM IST

ಕಳೆದೆರಡು ವರ್ಷಗಳಿಂದ ವಾರ್ಡ್‌ ಮರು ವಿಂಗಡಣೆಯನ್ನೇ ನೆಪವಾಗಿಟ್ಟುಕೊಂಡು ಪಾಲಿಕೆಯ ಚುನಾವಣೆಯನ್ನು ಮುಂದೂಡಿಕೊಂಡು ಬಂದಿದ್ದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌(Supreme Court) ತ್ರಿಸದಸ್ಯ ಪೀಠ ನೀಡಿರುವ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಿದಂತಿದೆ. ಸ್ಥಳೀಯ ಸಂಸ್ಥೆಗೆ ಚುನಾವಣೆ ನಡಡೆಸಲು ಸರ್ಕಾರಕ್ಕೆ ಆಸಕ್ತಿ ಇದ್ಯಾ ಅಥವಾ? ಆದೇಶ ಪುನರ್‌ ಪರಿಶೀಲನೆಗೆ ಅರ್ಜಿ ಹಾಕುವ ಬಗ್ಗೆ ಸರ್ಕಾರ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದೆ.

ಬೆಂಗಳೂರು(ಮೇ.12):  ಬಿಬಿಎಂಪಿ (BBMP Elecction) ಸೇರಿದಂತೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು   ನಡೆಸಲು ಸುಪ್ರೀಕೋರ್ಟ್ ಸೂಚನೆ ನೀಡಿದೆ.  

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಗ್ಗಂಟಾದ ಸುಪ್ರೀಂ ಆದೇಶ

ಕಳೆದೆರಡು ವರ್ಷಗಳಿಂದ ವಾರ್ಡ್‌ ಮರು ವಿಂಗಡಣೆಯನ್ನೇ ನೆಪವಾಗಿಟ್ಟುಕೊಂಡು ಪಾಲಿಕೆಯ ಚುನಾವಣೆಯನ್ನು ಮುಂದೂಡಿಕೊಂಡು ಬಂದಿದ್ದ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌(Supreme Court) ತ್ರಿಸದಸ್ಯ ಪೀಠ ನೀಡಿರುವ ಆದೇಶ ನುಂಗಲಾರದ ತುತ್ತಾಗಿ ಪರಿಣಮಿಸಿದಂತಿದೆ. ಸ್ಥಳೀಯ ಸಂಸ್ಥೆಗೆ ಚುನಾವಣೆ ನಡಡೆಸಲು ಸರ್ಕಾರಕ್ಕೆ ಆಸಕ್ತಿ ಇದ್ಯಾ ಅಥವಾ? ಆದೇಶ ಪುನರ್‌ ಪರಿಶೀಲನೆಗೆ ಅರ್ಜಿ ಹಾಕುವ ಬಗ್ಗೆ ಸರ್ಕಾರ ಕಾನೂನು ತಜ್ಞರ ಜತೆ ಚರ್ಚೆ ನಡೆಸಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more