ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ, ನಾಳೆಯಿಂದ ಯಾವ ಕೆಲಸವೂ ನಡೆಯುವುದಿಲ್ಲ!

ಮಾರ್ಚ್ 1 ರಿಂದ ಸರ್ಕಾರಿ ನೌಕರರ ಮುಷ್ಕರ, ನಾಳೆಯಿಂದ ಯಾವ ಕೆಲಸವೂ ನಡೆಯುವುದಿಲ್ಲ!

Published : Feb 28, 2023, 11:23 PM IST

ಹಲವು ಬೇಡಿಕೆಗಳ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರ ನಾಳೆಯಿಂದ ಆರಂಭ, ರೇವಣ್ಣ ವಿರುದ್ಧ ಅರಕಲಗೂಡು ಜೆಡಿಎಸ್ ಶಾಸಕ ಗರಂ, ರಾಜಕೀಯ ನಿವೃತ್ತಿ ವಿಷಯ ತಿಳಿದು ತನ್ವೀರ್ ಸೇಠ್ ಮನೆ ಎದುರು ಹೈಡ್ರಾಮ, ರಾಜ್ಯ ನಾಯಕರಿಗೆ ಕಾಂಗ್ರೆಸ್ ಅವಮಾನ, ಮೋದಿ ಸೂಚಿಸಿದ ಇತಿಹಾಸವೇನು? ಸೇರಿದಂತೆ ಇಂದಿನ ಪ್ರಮುಖ ಸುದ್ದಿಗಳ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

7ನೇ ವೇತನ ಆಯೋಗ ಜಾರಿಗೊಳಿಸಲು ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಹಮ್ಮಿಕೊಂಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತ್, ಆರೋಗ್ಯ ಸೇರಿದಂತೆ ಸರ್ಕಾರದ ಎಲ್ಲಾ ನೌಕರರು ಅನಿರ್ದಿಷ್ಟಾವದಿ ಮುಷ್ಕರ ಘೋಷಿಸಿದ್ದಾರೆ. ಸರ್ಕಾರ ನೀಡಿರುವ ಗಡು ಮುಗಿದು 9 ತಿಂಗಳು ಮುಗಿದಿದೆ.ಹೀಗಾಗಿ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದು ನೌಕರರ ಸಂಘದ ಪದಾಧಿಕಾರಿಗಳು ಹೇಳಿದ್ದಾರೆ.ವೇತನ ಭತ್ಯೆಗಳ ಪರಿಷ್ಕರಣೆ, ಹಳೆ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗುವ ಮೂಲಕ ಮಾ.1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಿದ್ದಾರೆ. ಜಿಲ್ಲಾ ಸಮಿತಿಗಳ ನೇತೃತ್ವದಲ್ಲಿ ರಾಜ್ಯವ್ಯಾಪಿ ಈ ಮುಷ್ಕರ ಹಮ್ಮಿಕೊಳ್ಳಲಾಗಿದೆ.ಇತ್ತ ಮುಷ್ಕರ ಘೋಷಿರುವ ನೌಕರರ ಜೊತೆ ಸಂಧಾನ ಮಾತುಕತೆ ಮಾಡುವ ಹಲವು ಪ್ರಯತ್ನವನ್ನು ಸರ್ಕಾರ ಮಾಡಿದೆ. ಆದರೆ ಯಾವೂದು ಫಲಪ್ರದಗೊಂಡಿಲ್ಲ. ಮುಷ್ಕರಿಂದ ಯಾವ ಸೇವೆಗಳು ಬಂದ್ ಆಗಲಿವೆ? ಈ ಎಲ್ಲಾ ಮಾಹಿತಿ ಇಲ್ಲಿದೆ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more