IAS vs IPS ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದ ಮಾನ ಹರಾಜು

IAS vs IPS ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದ ಮಾನ ಹರಾಜು

Published : Feb 21, 2023, 12:07 AM IST

ರೋಹಿಣಿ ಹಾಗೂ ರೂಪ ಬೀದಿ ಜಗಳ ವಿಧಾನಸೌಧಕ್ಕೆ ಎಂಟ್ರಿ, ಡಿ.27 ರಂದೇ ನಡೆದಿತ್ತಾ ರೋಹಿಣಿ ಸಿಂಧೂರಿ ಜೊತೆ ಸಂಧನಾ, ಶೀಘ್ರ ಗುಣಮುಖರಾಗಿ ಎಂದು ಡಿ ರೂಪಾಗೆ ತಿರುಗೇಟು ನೀಡಿದ ರೋಹಿಣಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕ ಇದೀಗ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಬೀದಿ ಜಗಳಗಳಿಂದ ತೀವ್ರ ಮುಖಭಂಗ ಅನುಭವಿಸಿದೆ. IPS ಡಿ ರೂಪಾ ಹಾಗೂ  IAS ರೋಹಿಣಿ ಸಿಂಧೂರಿ ನಡುವಿನ ರಂಪಾಟ, ಆರೋಪ ಪ್ರತ್ಯಾರೋಪ ಯಾವ ರಾಜಕಾರಣಿಗಳಿಗೂ ಕಡಿಮೆ ಇಲ್ಲ. ಫೇಸ್‌ಬುಕ್, ಮಾಧ್ಯಮದ  ಮುಂದೆ ನಡೆಯುತ್ತಿದ್ದ ಹಗ್ಗಜಗ್ಗಾಟ ಇದೀಗ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ.ಇದೀಗ ರೋಹಿಣಿ ಸಿಂಧೂರಿ ಹಾಗೂ ಸಿಂಧೂರಿ ಪತಿ ಇಬ್ಬರು ಡಿ ರೂಪಾ  ವಿರುದ್ದ ಪ್ರತ್ಯೇಕ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಡಿ ರೂಪಾ ಕೂಡ ದೂರು ದಾಖಲಿಸಿದ್ದಾರೆ. ಇವರಿಬ್ಬರ ನಡುವಿನ ಜಗಳ ಈಗ ಶುರುವಾಗಿದ್ದಲ್ಲ. ಇದರ ಹಿಂದಿದೆ ಹಲವು ಕಾರಣ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more