IAS vs IPS ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದ ಮಾನ ಹರಾಜು

IAS vs IPS ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕದ ಮಾನ ಹರಾಜು

Published : Feb 21, 2023, 12:07 AM IST

ರೋಹಿಣಿ ಹಾಗೂ ರೂಪ ಬೀದಿ ಜಗಳ ವಿಧಾನಸೌಧಕ್ಕೆ ಎಂಟ್ರಿ, ಡಿ.27 ರಂದೇ ನಡೆದಿತ್ತಾ ರೋಹಿಣಿ ಸಿಂಧೂರಿ ಜೊತೆ ಸಂಧನಾ, ಶೀಘ್ರ ಗುಣಮುಖರಾಗಿ ಎಂದು ಡಿ ರೂಪಾಗೆ ತಿರುಗೇಟು ನೀಡಿದ ರೋಹಿಣಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಖಡಕ್ ಅಧಿಕಾರಿಗಳಿಂದ ಗುರುತಿಸಿಕೊಂಡಿರುವ ಕರ್ನಾಟಕ ಇದೀಗ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ಬೀದಿ ಜಗಳಗಳಿಂದ ತೀವ್ರ ಮುಖಭಂಗ ಅನುಭವಿಸಿದೆ. IPS ಡಿ ರೂಪಾ ಹಾಗೂ  IAS ರೋಹಿಣಿ ಸಿಂಧೂರಿ ನಡುವಿನ ರಂಪಾಟ, ಆರೋಪ ಪ್ರತ್ಯಾರೋಪ ಯಾವ ರಾಜಕಾರಣಿಗಳಿಗೂ ಕಡಿಮೆ ಇಲ್ಲ. ಫೇಸ್‌ಬುಕ್, ಮಾಧ್ಯಮದ  ಮುಂದೆ ನಡೆಯುತ್ತಿದ್ದ ಹಗ್ಗಜಗ್ಗಾಟ ಇದೀಗ ವಿಧಾನಸೌಧಕ್ಕೆ ಎಂಟ್ರಿ ಕೊಟ್ಟಿದೆ. ರಾಜ್ಯದಲ್ಲಿ ನಡೆಯುತ್ತಿರುವ ಐಪಿಎಸ್ ಹಾಗೂ ಐಎಎಸ್ ಅಧಿಕಾರಿಗಳ ನಡುವಿನ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತಿದೆ.ಇದೀಗ ರೋಹಿಣಿ ಸಿಂಧೂರಿ ಹಾಗೂ ಸಿಂಧೂರಿ ಪತಿ ಇಬ್ಬರು ಡಿ ರೂಪಾ  ವಿರುದ್ದ ಪ್ರತ್ಯೇಕ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಡಿ ರೂಪಾ ಕೂಡ ದೂರು ದಾಖಲಿಸಿದ್ದಾರೆ. ಇವರಿಬ್ಬರ ನಡುವಿನ ಜಗಳ ಈಗ ಶುರುವಾಗಿದ್ದಲ್ಲ. ಇದರ ಹಿಂದಿದೆ ಹಲವು ಕಾರಣ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more