ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

Published : Oct 31, 2019, 03:48 PM ISTUpdated : Oct 31, 2019, 05:18 PM IST

ಈವರೆಗೆ ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹವನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ
 

ಬೆಂಗಳೂರು, [ಅ.31]: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಶಾದಿಭಾಗ್ಯ ರೀತಿಯಲ್ಲಿ ಇತರೆ ಜನಾಂಗದ ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಸಿದ್ದರಾಮಯ್ಯ ಕೊಟ್ಟಿದ್ದು ಶಾದಿ ಭಾಗ್ಯ, ಈಗ ಯಡಿಯೂರಪ್ಪ ಸರ್ಕಾರದಿಂದ ಮದ್ವೆ ಭಾಗ್ಯ

 ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹಗಳನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ.

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!