ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

Published : Oct 31, 2019, 03:48 PM ISTUpdated : Oct 31, 2019, 05:18 PM IST

ಈವರೆಗೆ ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹವನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ
 

ಬೆಂಗಳೂರು, [ಅ.31]: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಶಾದಿಭಾಗ್ಯ ರೀತಿಯಲ್ಲಿ ಇತರೆ ಜನಾಂಗದ ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಸಿದ್ದರಾಮಯ್ಯ ಕೊಟ್ಟಿದ್ದು ಶಾದಿ ಭಾಗ್ಯ, ಈಗ ಯಡಿಯೂರಪ್ಪ ಸರ್ಕಾರದಿಂದ ಮದ್ವೆ ಭಾಗ್ಯ

 ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹಗಳನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!