ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

Published : Oct 31, 2019, 03:48 PM ISTUpdated : Oct 31, 2019, 05:18 PM IST

ಈವರೆಗೆ ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹವನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ
 

ಬೆಂಗಳೂರು, [ಅ.31]: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಶಾದಿಭಾಗ್ಯ ರೀತಿಯಲ್ಲಿ ಇತರೆ ಜನಾಂಗದ ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಸಿದ್ದರಾಮಯ್ಯ ಕೊಟ್ಟಿದ್ದು ಶಾದಿ ಭಾಗ್ಯ, ಈಗ ಯಡಿಯೂರಪ್ಪ ಸರ್ಕಾರದಿಂದ ಮದ್ವೆ ಭಾಗ್ಯ

 ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹಗಳನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ.

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?