ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

ರಾಜ್ಯ ಸರ್ಕಾರದಿಂದಲೇ ಮದುವೆ ಭಾಗ್ಯ: ಲವ್ ಮ್ಯಾರೇಜ್‌ಗೆ ಇದ್ಯಾ ಸೌಭಾಗ್ಯ..?

Published : Oct 31, 2019, 03:48 PM ISTUpdated : Oct 31, 2019, 05:18 PM IST

ಈವರೆಗೆ ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹವನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ
 

ಬೆಂಗಳೂರು, [ಅ.31]: ಮುಸ್ಲಿಂ ಸಮುದಾಯಕ್ಕೆ ನೀಡಲಾಗಿರುವ ಶಾದಿಭಾಗ್ಯ ರೀತಿಯಲ್ಲಿ ಇತರೆ ಜನಾಂಗದ ಆರ್ಥಿಕವಾಗಿ ಹಿಂದುಳಿದ ಬಡವರಿಗಾಗಿ ಉಚಿತ ಸಾಮೂಹಿಕ ವಿವಾಹ ಯೋಜನೆಯನ್ನು ಬಿಜೆಪಿ ಸರ್ಕಾರ ಜಾರಿಗೆ ತರಲು ಮುಂದಾಗಿದೆ.

ಸಿದ್ದರಾಮಯ್ಯ ಕೊಟ್ಟಿದ್ದು ಶಾದಿ ಭಾಗ್ಯ, ಈಗ ಯಡಿಯೂರಪ್ಪ ಸರ್ಕಾರದಿಂದ ಮದ್ವೆ ಭಾಗ್ಯ

 ಸಂಘ-ಸಂಸ್ಥೆಗಳು ಮಾಡುತ್ತಿದ್ದ ಸಾಮೂಹಿಕ ವಿವಾಹಗಳನ್ನು ಇದೀಗ ರಾಜ್ಯ ಸರ್ಕಾರವೇ ಮಾಡಲಿದೆ. ಮುಜರಾಯಿ ಇಲಾಖೆ ನೇತೃತ್ವದಲ್ಲಿ ಪ್ರತಿ ವರ್ಷ 10 ಸಾವಿರ ಉಚಿತ ಸಾಮೂಹಿಕ ಮದುವೆ ಮಾಡಿಸುವ ನೂತನ ಯೋಜನೆ ಇದಾಗಿದ್ದು, ಇದರ ಸಿದ್ಧತೆಯೂ ಆರಂಭವಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ವಿಡಿಯೋನಲ್ಲಿ ತಿಳಿದುಕೊಳ್ಳಿ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?