ಸುವರ್ಣನ್ಯೂಸ್ ಇಂಪ್ಯಾಕ್ಟ್: ಸಿದ್ದರಾಮಯ್ಯ ಅವಧಿಯ PWD ಹಗರಣದ ತನಿಖೆಗೆ ಆದೇಶ

Jan 14, 2020, 4:09 PM IST

ಬೆಂಗಳೂರು (ಜ.14): ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್ ಪ್ರಕರಣವನ್ನು ಸುವರ್ಣನ್ಯೂಸ್ ಸೋಮವಾರ ವಿಸ್ತೃತವಾಗಿ ವರದಿ ಮಾಡಿತ್ತು. ಅದರ ಬೆನ್ನಲ್ಲೇ  ಲೋಕೋಪಯೋಗಿ ಇಲಾಖೆ ಎಚ್ಚೆತ್ತುಕೊಂಡಿದ್ದು ತನಿಖೆಗೆ ಆದೇಶಿಸಿದೆ.

ಇದನ್ನೂ ನೋಡಿ | ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!...

ಕಟ್ಟಡ ನವೀಕರಣ ಹೆಸರಿನಲ್ಲಿ ಪುಟ್ಟಸ್ವಾಮಿ ಎಂಬ ಅಧಿಕಾರಿ ಕೋಟಿ ಕೋಟಿ ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಇಲಾಖೆಯು ತನಿಖೆಗೆ ಆದೇಶಿಸಿದೆ. ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...