ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

Published : Jun 16, 2023, 11:47 PM IST

ಸರ್ಕಾರ ವಿರುದ್ಧ ಬಜರಂಗದಳ, ವಿಹೆಚ್‌ಪಿ ಪ್ರತಿಭಟನೆ, ನಾಳೆ ಬಿಜೆಪಿ ರಾಜ್ಯದ್ಯಂತ ಹೋರಾಟ, ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿಸಲು ಸಿದ್ದು ಸರ್ಕಾರ ರೆಡಿ, ಜಿಲ್ಲೆ ಜಿಲ್ಲೆಯಲ್ಲಿ ಕೇಂದ್ರ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್, ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್ ಹಾಗೂ ಪಠ್ಯ ಪುಸ್ತಕರ ಪರಿಷ್ಕರಣೆ ವಿರುದ್ಧ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ಮಾಡಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಇದೀಗ ಜಿಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮುಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ವೇದಿಕೆ ಹದಗೊಳಿಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದೆ. ಇತ್ತ ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿ ವ್ಯವಹಾರ ಬಹುತೇಕ ಅಂತಿಮಗೊಂಡಿದೆ. ನಾಳೆ ಸಚಿವ ಕೆಹೆಚ್ ಮುನಿಯಪ್ಪ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಹೇಳಿಕೆ ನೀಡಲಿದ್ದಾರೆ.

47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
Read more