ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

Published : Jun 16, 2023, 11:47 PM IST

ಸರ್ಕಾರ ವಿರುದ್ಧ ಬಜರಂಗದಳ, ವಿಹೆಚ್‌ಪಿ ಪ್ರತಿಭಟನೆ, ನಾಳೆ ಬಿಜೆಪಿ ರಾಜ್ಯದ್ಯಂತ ಹೋರಾಟ, ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿಸಲು ಸಿದ್ದು ಸರ್ಕಾರ ರೆಡಿ, ಜಿಲ್ಲೆ ಜಿಲ್ಲೆಯಲ್ಲಿ ಕೇಂದ್ರ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್, ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್ ಹಾಗೂ ಪಠ್ಯ ಪುಸ್ತಕರ ಪರಿಷ್ಕರಣೆ ವಿರುದ್ಧ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ಮಾಡಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಇದೀಗ ಜಿಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮುಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ವೇದಿಕೆ ಹದಗೊಳಿಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದೆ. ಇತ್ತ ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿ ವ್ಯವಹಾರ ಬಹುತೇಕ ಅಂತಿಮಗೊಂಡಿದೆ. ನಾಳೆ ಸಚಿವ ಕೆಹೆಚ್ ಮುನಿಯಪ್ಪ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಹೇಳಿಕೆ ನೀಡಲಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more