ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

Published : Jun 16, 2023, 11:47 PM IST

ಸರ್ಕಾರ ವಿರುದ್ಧ ಬಜರಂಗದಳ, ವಿಹೆಚ್‌ಪಿ ಪ್ರತಿಭಟನೆ, ನಾಳೆ ಬಿಜೆಪಿ ರಾಜ್ಯದ್ಯಂತ ಹೋರಾಟ, ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿಸಲು ಸಿದ್ದು ಸರ್ಕಾರ ರೆಡಿ, ಜಿಲ್ಲೆ ಜಿಲ್ಲೆಯಲ್ಲಿ ಕೇಂದ್ರ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್, ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್ ಹಾಗೂ ಪಠ್ಯ ಪುಸ್ತಕರ ಪರಿಷ್ಕರಣೆ ವಿರುದ್ಧ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ಮಾಡಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಇದೀಗ ಜಿಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮುಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ವೇದಿಕೆ ಹದಗೊಳಿಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದೆ. ಇತ್ತ ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿ ವ್ಯವಹಾರ ಬಹುತೇಕ ಅಂತಿಮಗೊಂಡಿದೆ. ನಾಳೆ ಸಚಿವ ಕೆಹೆಚ್ ಮುನಿಯಪ್ಪ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಹೇಳಿಕೆ ನೀಡಲಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more