ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

ಛತ್ತೀಸಘಡದಿಂದ ಅಕ್ಕಿ ಖರೀದಿಗೆ ಸಜ್ಜಾದ ರಾಜ್ಯ, ಸರ್ಕಾರದ ವಿರುದ್ದ ಹಿಂದೂಪರ ಸಂಘಟನೆ ಪ್ರೊಟೆಸ್ಟ್!

Published : Jun 16, 2023, 11:47 PM IST

ಸರ್ಕಾರ ವಿರುದ್ಧ ಬಜರಂಗದಳ, ವಿಹೆಚ್‌ಪಿ ಪ್ರತಿಭಟನೆ, ನಾಳೆ ಬಿಜೆಪಿ ರಾಜ್ಯದ್ಯಂತ ಹೋರಾಟ, ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿಸಲು ಸಿದ್ದು ಸರ್ಕಾರ ರೆಡಿ, ಜಿಲ್ಲೆ ಜಿಲ್ಲೆಯಲ್ಲಿ ಕೇಂದ್ರ ಬಿಜೆಪಿ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾಯ್ದೆ ವಾಪಸ್, ಗೋ ಹತ್ಯಾ ನಿಷೇಧ ಕಾಯ್ದೆ ವಾಪಸ್ ಹಾಗೂ ಪಠ್ಯ ಪುಸ್ತಕರ ಪರಿಷ್ಕರಣೆ ವಿರುದ್ಧ ಹಿಂದೂ ಸಂಘಟನೆಗಳು ಭಾರಿ ಪ್ರತಿಭಟನೆ ಮಾಡಿದೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದೆ.ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಅಕ್ಕಿ ಕೊಡುತ್ತಿಲ್ಲ ಎಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಇದೀಗ ಜಿಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮುಂದಾಗಿದೆ. ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆಗೆ ವೇದಿಕೆ ಹದಗೊಳಿಸಲು ಕಾಂಗ್ರೆಸ್ ಎಲ್ಲಾ ತಯಾರಿ ಮಾಡಿಕೊಂಡಿದೆ. ಇತ್ತ ಚತ್ತೀಸಘಡ ಸರ್ಕಾರದಿಂದ ಅಕ್ಕಿ ಖರೀದಿ ವ್ಯವಹಾರ ಬಹುತೇಕ ಅಂತಿಮಗೊಂಡಿದೆ. ನಾಳೆ ಸಚಿವ ಕೆಹೆಚ್ ಮುನಿಯಪ್ಪ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅಧಿಕೃತ ಹೇಳಿಕೆ ನೀಡಲಿದ್ದಾರೆ.

53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more