ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

Published : Jan 14, 2020, 03:03 PM ISTUpdated : Jan 14, 2020, 03:04 PM IST

ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

ಬೆಂಗಳೂರು[ಜ.14]: ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

'56 ಇಂಚಿನ ಮೋದಿಗೆ ಮಾತೃ ಹೃದಯ ಇಲ್ಲ, ಕೈ ಅಧಿಕಾರಕ್ಕೆ ಬಂದ್ರೆ 10ಕೇಜಿ ಅಕ್ಕಿ'

ಸರ್ಕಾರ ಸದ್ಯ ನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಇಳಿಸಲು ನಿರ್ಧರಿಸಿದೆ. ಈ ಸಂಬಂಧ ಆಹಾರ ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, 7 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 1 ಕೆಜಿ ತೊಗರಿ ಬೇಳೆ ನೀಡಲು ತಿಳಿಸಿದೆ. 

ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ಗೆ ಹಣ ನಿಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

2 ಕೆಜಿ ಅಕ್ಕಿ ಇಳಿಸಿದರೆ, ವಾರ್ಷಿಕ 2000 ಕೋಟಿ ರೂ. ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವಾಗಲಿದೆ. 8 ಜಿಲ್ಲೆಗಳ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಈ ಬಗ್ಗೆ ಚರ್ಚೆ ಮಾಡಲಾಗಿದೆ.

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?