ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

Published : Jan 14, 2020, 03:03 PM ISTUpdated : Jan 14, 2020, 03:04 PM IST

ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

ಬೆಂಗಳೂರು[ಜ.14]: ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

'56 ಇಂಚಿನ ಮೋದಿಗೆ ಮಾತೃ ಹೃದಯ ಇಲ್ಲ, ಕೈ ಅಧಿಕಾರಕ್ಕೆ ಬಂದ್ರೆ 10ಕೇಜಿ ಅಕ್ಕಿ'

ಸರ್ಕಾರ ಸದ್ಯ ನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಇಳಿಸಲು ನಿರ್ಧರಿಸಿದೆ. ಈ ಸಂಬಂಧ ಆಹಾರ ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, 7 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 1 ಕೆಜಿ ತೊಗರಿ ಬೇಳೆ ನೀಡಲು ತಿಳಿಸಿದೆ. 

ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ಗೆ ಹಣ ನಿಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

2 ಕೆಜಿ ಅಕ್ಕಿ ಇಳಿಸಿದರೆ, ವಾರ್ಷಿಕ 2000 ಕೋಟಿ ರೂ. ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವಾಗಲಿದೆ. 8 ಜಿಲ್ಲೆಗಳ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಈ ಬಗ್ಗೆ ಚರ್ಚೆ ಮಾಡಲಾಗಿದೆ.

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?