ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

ಸಿದ್ದು ಸರ್ಕಾರದ ಯೋಜನೆಗೆ ಕತ್ತರಿ: BPL ಕುಟುಂಬ ಸದಸ್ಯರಿಗೆ ಸಂಕ್ರಾಂತಿ ಶಾಕ್!

Published : Jan 14, 2020, 03:03 PM ISTUpdated : Jan 14, 2020, 03:04 PM IST

ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

ಬೆಂಗಳೂರು[ಜ.14]: ಸಂಕ್ರಾಂತಿ ಹಬ್ಬಕ್ಕೂ ಮುನ್ನ ಬಿಪಿಎಲ್ ಕುಟುಂಬ ಸದಸ್ಯರಿಗೆ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಕತ್ತರಿ ಹಾಕುವ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಇದರಿಂದ ಸರ್ಕಾರ ಬೊಕ್ಕಸಕ್ಕೆ ಉಳಿತಾಯ ಮಾಡಲು ಸಜ್ಜಾಗಿದೆ. ಅಷ್ಟಕ್ಕೂ ಆ ಯೋಜನೆ ಯಾವುದು? ಇಲ್ಲಿದೆ ವಿವರ

'56 ಇಂಚಿನ ಮೋದಿಗೆ ಮಾತೃ ಹೃದಯ ಇಲ್ಲ, ಕೈ ಅಧಿಕಾರಕ್ಕೆ ಬಂದ್ರೆ 10ಕೇಜಿ ಅಕ್ಕಿ'

ಸರ್ಕಾರ ಸದ್ಯ ನ್ನ ಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬ ಸದಸ್ಯರಿಗೆ ವಿತರಿಸುತ್ತಿರುವ ಅಕ್ಕಿ ಪ್ರಮಾಣವನ್ನು ಇಳಿಸಲು ನಿರ್ಧರಿಸಿದೆ. ಈ ಸಂಬಂಧ ಆಹಾರ ಇಲಾಖೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದು, 7 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿ ಹಾಗೂ 1 ಕೆಜಿ ತೊಗರಿ ಬೇಳೆ ನೀಡಲು ತಿಳಿಸಿದೆ. 

ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ಗೆ ಹಣ ನಿಲ್ಲಿಸಬೇಡಿ: ಸಿದ್ದರಾಮಯ್ಯ ಮನವಿ

2 ಕೆಜಿ ಅಕ್ಕಿ ಇಳಿಸಿದರೆ, ವಾರ್ಷಿಕ 2000 ಕೋಟಿ ರೂ. ಉಳಿತಾಯವಾಗಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವಾಗಲಿದೆ. 8 ಜಿಲ್ಲೆಗಳ ಆಹಾರ ಇಲಾಖೆಯ ಪ್ರಗತಿ ಪರಿಶೀಲನೆ ವೇಳೆ ಈ ಬಗ್ಗೆ ಚರ್ಚೆ ಮಾಡಲಾಗಿದೆ.

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!