ಮೀಸಲಾತಿ ಕಿಚ್ಚು ಆರಿಸಲು ಮುಂದಾದ ರಾಜ್ಯ ಸರ್ಕಾರ

Feb 20, 2021, 3:57 PM IST

ಬೆಂಗಳೂರು, (ಫೆ.20): ರಾಜ್ಯದಲ್ಲಿ ಮೀಸಲಾತಿ ಹೋರಾಟ ಹೆಚ್ಚಾಗುತ್ತಿದೆ. ವಿವಿಧ ಸಮುದಾಯಗಳ ಸ್ವಾಮೀಜಿಗಳು ಮೀಸಲಾತಿಗಾಗಿ ಹೋರಾಟ ಮಾಡತ್ತಿದ್ದಾರೆ.

ಮೀಸಲಾತಿ ಹೋರಾಟ ಬಗ್ಗೆ ನನ್ನ ಬೆಂಬಲ ಇಲ್ಲ: ಸಚಿವ ಖಡಕ್ ಮಾತು

ಇದರಿಂದ ಸಿಎಂ ಬಿಎಸ್ ಯಡಿಯುರಪ್ಪ ಸರ್ಕಾರಕ್ಕೆ ದೊಡ್ಡ ಟೆನ್ಷನ್ ಆಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೀಸಲಾತಿ ಕಿಚ್ಚು ಆರಿಸಲು ಮುಂದಾಗಿದೆ.