ಒತ್ತಡಕ್ಕೆ ಮಣಿದ ಬಿಎಸ್‌ವೈ, ಗಣೇಶ್ ಹಬ್ಬ ಆಚರಣೆಗೆ ರೂಲ್ಸ್ ಚೇಂಜ್...!

ಒತ್ತಡಕ್ಕೆ ಮಣಿದ ಬಿಎಸ್‌ವೈ, ಗಣೇಶ್ ಹಬ್ಬ ಆಚರಣೆಗೆ ರೂಲ್ಸ್ ಚೇಂಜ್...!

Published : Aug 18, 2020, 02:20 PM ISTUpdated : Aug 18, 2020, 02:44 PM IST

ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.

ಬೆಂಗಳೂರು, (ಆ.18): ಕೊರೋನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದೆ.

ಗಣೇಶೋತ್ಸವ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ

ವಿಶ್ವಹಿಂದು ಪರಿಷತ್ ಮತ್ತು ಶ್ರೀರಾಮಸೇನೆ ಒತ್ತಡಕ್ಕೆ ಮಣಿದ ಸರ್ಕಾರ ಗಣೇಶ್ ಹಬ್ಬ ಆಚರಣೆ ಮಾರ್ಗಸೂಚಿ ಪರಿಷ್ಕೃತ ಮಾಡಲಾಗಿದ್ದು,  7 ಷರತ್ತುಗಳ ವಿಧಿಸಿ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುವು ಮಾಡಿಕೊಡಲಾಗಿದೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ