Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

Published : Mar 14, 2020, 07:43 PM ISTUpdated : Mar 14, 2020, 07:54 PM IST

ನಮ್ಮ ಸರ್ಕಾರಿ ಶಾಲೆ ಮಕ್ಕಳು ಕೊರೋನಾ ಬಗ್ಗೆ ಎಷ್ಟ್ ಚಂದ ಜಾಗೃತಿ ಮೂಡಿಸ್ಯಾರ ಅಂದ್ರೆ ಈ ವಿಡಿಯೋವನ್ನ ನೀವು ನೋಡಲೇಬೇಕು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು, [ಮಾ.14]: ಡೆಡ್ಲಿ ಕೊರೋನಾ ಚೀನಾದಲ್ಲಿ ಮರಣ ಮೃಂದಗ ಬಾರಿಸಿದ್ದ ಮಹಾಮಾರಿ. ಇದೀಗ ಜಗತ್ತಿನಾದ್ಯಂತ ತನ್ನ ಕದಂಬಬಾಹುವನ್ನ ವಿಸ್ತರಿಸ್ತಿದೆ. ಕೊರೋನಾಗೆ ಕಲಬುರಗಿ ವೃದ್ಧ  ಬಲಿಯಾಗ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಒಂದು ವಾರ ಕಟ್ಟೆಚ್ಚರ ವಹಿಸಿದೆ. ಕರ್ನಾಟಕದಲ್ಲಿ ಇರುವರೆಗೂ ಒಟ್ಟ 5 ಕೊರೋನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಕ್ತಿ ಮೀರಿ ಕೊರೋನಾ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. 

ಕೊರೋನಾ ವೈರಸ್: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಮಾತ್ರ ಸೋಂಕಿತರಿಗೆ ಚಿಕಿತ್ಸೆ

ಮತ್ತೊಂದೆಡೆ ನಮ್ಮ ಸರ್ಕಾರಿ ಶಾಲೆ ಮಕ್ಕಳು ಕೊರೋನಾ ಬಗ್ಗೆ ಎಷ್ಟ್ ಚಂದ ಜಾಗೃತಿ ಮೂಡಿಸ್ಯಾರ ಅಂದ್ರೆ ಈ ವಿಡಿಯೋವನ್ನ ನೀವು ನೋಡಲೇಬೇಕು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದ್ರೆ, ಈ ಮಕ್ಕಳು ಯಾವ ಶಾಲೆ ಏನು ಎನ್ನುವುದು ಮಾತ್ರ ತಿಳಿದುಬಂದಿಲ್ಲ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ