Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

Video: ಇಲ್ ನೋಡ್ರಿ, ನಮ್ಮ ಸರ್ಕಾರಿ ಶಾಲೆ ಮಕ್ಳು ಕೊರೋನಾ ಬಗ್ಗೆ ಎಷ್ಟ್ ಚೆಂದ ಜಾಗೃತಿ ಮೂಡಿಸ್ಯಾರ..!

Published : Mar 14, 2020, 07:43 PM ISTUpdated : Mar 14, 2020, 07:54 PM IST

ನಮ್ಮ ಸರ್ಕಾರಿ ಶಾಲೆ ಮಕ್ಕಳು ಕೊರೋನಾ ಬಗ್ಗೆ ಎಷ್ಟ್ ಚಂದ ಜಾಗೃತಿ ಮೂಡಿಸ್ಯಾರ ಅಂದ್ರೆ ಈ ವಿಡಿಯೋವನ್ನ ನೀವು ನೋಡಲೇಬೇಕು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬೆಂಗಳೂರು, [ಮಾ.14]: ಡೆಡ್ಲಿ ಕೊರೋನಾ ಚೀನಾದಲ್ಲಿ ಮರಣ ಮೃಂದಗ ಬಾರಿಸಿದ್ದ ಮಹಾಮಾರಿ. ಇದೀಗ ಜಗತ್ತಿನಾದ್ಯಂತ ತನ್ನ ಕದಂಬಬಾಹುವನ್ನ ವಿಸ್ತರಿಸ್ತಿದೆ. ಕೊರೋನಾಗೆ ಕಲಬುರಗಿ ವೃದ್ಧ  ಬಲಿಯಾಗ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಒಂದು ವಾರ ಕಟ್ಟೆಚ್ಚರ ವಹಿಸಿದೆ. ಕರ್ನಾಟಕದಲ್ಲಿ ಇರುವರೆಗೂ ಒಟ್ಟ 5 ಕೊರೋನಾ ಪಾಸಿಟೀವ್ ಪ್ರಕರಣಗಳು ಪತ್ತೆಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಕ್ತಿ ಮೀರಿ ಕೊರೋನಾ ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. 

ಕೊರೋನಾ ವೈರಸ್: ಬೆಂಗಳೂರಿನ ಈ ಆಸ್ಪತ್ರೆಗಳಲ್ಲಿ ಮಾತ್ರ ಸೋಂಕಿತರಿಗೆ ಚಿಕಿತ್ಸೆ

ಮತ್ತೊಂದೆಡೆ ನಮ್ಮ ಸರ್ಕಾರಿ ಶಾಲೆ ಮಕ್ಕಳು ಕೊರೋನಾ ಬಗ್ಗೆ ಎಷ್ಟ್ ಚಂದ ಜಾಗೃತಿ ಮೂಡಿಸ್ಯಾರ ಅಂದ್ರೆ ಈ ವಿಡಿಯೋವನ್ನ ನೀವು ನೋಡಲೇಬೇಕು. ಇದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಆದ್ರೆ, ಈ ಮಕ್ಕಳು ಯಾವ ಶಾಲೆ ಏನು ಎನ್ನುವುದು ಮಾತ್ರ ತಿಳಿದುಬಂದಿಲ್ಲ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!