ಕೊರೋನಾದಿಂದ ಮೃತಪಟ್ಟ ರೈತರ ಸಾಲಮನ್ನಾ

Jul 8, 2021, 3:34 PM IST

ಬೆಂಗಳೂರು, (ಜುಲೈ.08): ಕೊರೋನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 

ಗುಡ್ ನ್ಯೂಸ್ : 'ಸಾಲಪಡೆದು ಕೋವಿಡ್‌ನಿಂದ ಮೃತಪಟ್ಟವರ ಸಾಲ ಮನ್ನಾ'

ಡಿಸಿಪಿ- ಅಪೆಕ್ಸ್ ಬ್ಯಾಂಕ್ ಮೂಲಕ ಸಾಲಮನ್ನಾ ಯೋಜನೆ ಜಾರಿ. ಇನ್ನೆರಡು ದಿನಗಳಲ್ಲಿ ಸಹಕಾರ ಇಲಾಖೆಯಿಂದ ಅಂತಿಮ ತೀರ್ಮಾನ ಕೈಗೊಳ್ಳಲಿದೆ.