ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲೂ ಆಕ್ರೋಶ: ಎಚ್‌ಡಿಕೆ

ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲೂ ಆಕ್ರೋಶ: ಎಚ್‌ಡಿಕೆ

Suvarna News   | Asianet News
Published : May 13, 2021, 03:34 PM ISTUpdated : May 13, 2021, 03:37 PM IST

- ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ಹೈಕೋರ್ಟ್ ಪ್ರಶ್ನೆ 

- ನಿಮ್ಮಿಂದ ಲೋಪವಾಗಿದೆ ಎಂದ ನ್ಯಾಯಾಲಯ

- 'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದೆ: ಎಚ್‌ಡಿಕೆ

ಬೆಂಗಳೂರು (ಮೇ. 13): ಕರ್ನಾಟಕ ಸರ್ಕಾರ ಕೇಂದ್ರದ ಮಾರ್ಗಸೂಚಿಯನ್ನು ಯಾಕೆ ಪಾಲಿಸಿಲ್ಲ.? ನಿಮ್ಮಿಂದ ಲೋಪವಾಗಿದೆ ಎಂದು ಹೈಕೋರ್ಟ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.  ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ಧಾರೆ. 

'ಸರ್ಕಾರ ಪ್ರತಿಯೊಂದು ಹಂತದಲ್ಲಿ ಎಡವುತ್ತಿದ್ದಾರೆ. ಸರ್ಕಾರದ ನಡವಳಿಕೆ ಬಗ್ಗೆ ಕೋರ್ಟ್ ಮಾತ್ರವಲ್ಲ, ಜನ ಸಾಮಾನ್ಯರಲ್ಲಿ ಆಕ್ರೋಶವಿದೆ. ಲಸಿಕೆ ಅಭಿಯಾನವನ್ನು ವ್ಯವಸ್ಥಿತವಾಗಿ ರೂಪಿಸಿಲ್ಲ' ಎನ್ನುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!