Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,

Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,

Suvarna News   | Asianet News
Published : Jan 21, 2022, 04:24 PM IST

ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 
 

ಬೆಂಗಳೂರು (ಜ. 21): ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 

ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ ವಹಿವಾಟಿಗೆ ಹೊಡೆತ ಬೀಳುತ್ತದೆ, ಈಗಾಗಲೇ ನಷ್ಟದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ, ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ' ಎಂದು ಸರ್ಕಾರದ ಮೇಲೆ ಒತ್ತಡ ಇತ್ತು. ಅದರಂತೆ ಸರ್ಕಾರ ತೆರವುಗೊಳಿಸಿದೆ. 

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂ ಸಡಿಲಿಕೆ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more