Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,

Weekend Curfew: ಜನಾಕ್ರೋಶಕ್ಕೆ ಮಣಿದ ಸರ್ಕಾರ, ವೀಕೆಂಡ್ ಕರ್ಫ್ಯೂ ರದ್ದು,

Suvarna News   | Asianet News
Published : Jan 21, 2022, 04:24 PM IST

ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 
 

ಬೆಂಗಳೂರು (ಜ. 21): ರಾಜ್ಯದಲ್ಲಿ ಜನಾಕ್ರೋಶಕ್ಕೆ ಮಣಿದು ಸರ್ಕಾರ ವೀಕೆಂಡ್ ಕರ್ಫ್ಯೂವನ್ನು (Weekend Curfew) ವಾಪಸ್ ಪಡೆದಿದೆ. ಇಂದು ಸಂಜೆಯಿಂದ ವೀಕೆಂಡ್ ಕರ್ಫ್ಯೂ ಆಗಬೇಕಿತ್ತು, ಆದರೆ ಇಂದು ನಡೆದ ಹೈವೋಲ್ಟೇಜ್ ಸಭೆಯಲ್ಲಿ ಕರ್ಫ್ಯೂ ತೆರವಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. 

ವೀಕೆಂಡ್ ಕರ್ಫ್ಯೂ ಬೇಡ, ವ್ಯಾಪಾರ ವಹಿವಾಟಿಗೆ ಹೊಡೆತ ಬೀಳುತ್ತದೆ, ಈಗಾಗಲೇ ನಷ್ಟದಿಂದ ಸಾಕಷ್ಟು ತೊಂದರೆ ಅನುಭವಿಸಿದ್ದೇವೆ, ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ' ಎಂದು ಸರ್ಕಾರದ ಮೇಲೆ ಒತ್ತಡ ಇತ್ತು. ಅದರಂತೆ ಸರ್ಕಾರ ತೆರವುಗೊಳಿಸಿದೆ. 

ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ವಿಧಿಸಲಾಗಿರುವ ವಾರಾಂತ್ಯ ಕರ್ಫ್ಯೂಮತ್ತು ರಾತ್ರಿ ಕರ್ಫ್ಯೂ ಸಡಿಲಿಕೆ ಸಂಬಂಧ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಿದ್ದಾರೆ. ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಕಂದಾಯ ಸಚಿವ ಆರ್‌.ಅಶೋಕ್‌, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸೇರಿದಂತೆ ಇತರೆ ಸಚಿವರು, ತಜ್ಞರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more