ಕೊರೋನಾ ನಿವಾರಣೆಗೆ ಹೊಸದೊಂದು 'ಬೆಂಕಿ ಟಿಪ್ಸ್' ನೀಡಿದ ಆರೋಗ್ಯ ಸಚಿವ ಶ್ರೀರಾಮುಲು..!

ಕೊರೋನಾ ನಿವಾರಣೆಗೆ ಹೊಸದೊಂದು 'ಬೆಂಕಿ ಟಿಪ್ಸ್' ನೀಡಿದ ಆರೋಗ್ಯ ಸಚಿವ ಶ್ರೀರಾಮುಲು..!

Suvarna News   | Asianet News
Published : Apr 18, 2020, 05:49 PM IST

ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿಕೊಂಡು ಚೆನ್ನಾಗಿ ಬಾಯಿ ಮುಕ್ಕುಳಿಸಿ ಆ ನೀರನ್ನು ಕುಡಿದರೆ ಕೊರೋನಾ ಹತ್ತಿರವೂ ಸುಳಿಯೋದಿಲ್ಲ ಎಂದು ಆರೋಗ್ಯ ಸಚಿವರು ಹೊಸ ಟಿಪ್ಸ್ ನೀಡಿದ್ದಾರೆ.

ಬೆಂಗಳೂರು(ಏ.18): ಕೆಲ ದಿನಗಳ ಹಿಂದಷ್ಟೇ ಬಿಸಿಲು ಜಾಸ್ತಿಯಾದರೇ ಕೊರೋನಾ ಬರಲ್ಲ ಎಂದಿದ್ದ ಆರೋಗ್ಯ ಸಚಿವ ಶ್ರೀರಾಮುಲು ಇಂದು ಕೊರೋನಾ ನಿವಾರಣೆಗೆ ಮತ್ತೊಂದು ಟಿಪ್ಸ್ ನೀಡಿದ್ದಾರೆ.

ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿಕೊಂಡು ಚೆನ್ನಾಗಿ ಬಾಯಿ ಮುಕ್ಕುಳಿಸಿ ಆ ನೀರನ್ನು ಕುಡಿದರೆ ಕೊರೋನಾ ಹತ್ತಿರವೂ ಸುಳಿಯೋದಿಲ್ಲ ಎಂದು ಆರೋಗ್ಯ ಸಚಿವರು ಹೊಸ ಟಿಪ್ಸ್ ನೀಡಿದ್ದಾರೆ.

ಒಂದು ಕಡೆ ಕೊರೋನಾ ವಾರಿಯರ್ಸ್ ಪಡೆ ಹಗಲು-ರಾತ್ರಿಯೆನ್ನದೇ ಕೊರೋನಾ ವಿರುದ್ದ ಹೋರಾಟ ನಡೆಸುತ್ತಿದ್ದರೆ, ಇತ್ತ ಆರೋಗ್ಯ ಸಚಿವರ ಇಂತಹ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ