ಕೊರೋನಾ ನಿವಾರಣೆಗೆ ಹೊಸದೊಂದು 'ಬೆಂಕಿ ಟಿಪ್ಸ್' ನೀಡಿದ ಆರೋಗ್ಯ ಸಚಿವ ಶ್ರೀರಾಮುಲು..!

ಕೊರೋನಾ ನಿವಾರಣೆಗೆ ಹೊಸದೊಂದು 'ಬೆಂಕಿ ಟಿಪ್ಸ್' ನೀಡಿದ ಆರೋಗ್ಯ ಸಚಿವ ಶ್ರೀರಾಮುಲು..!

Suvarna News   | Asianet News
Published : Apr 18, 2020, 05:49 PM IST

ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿಕೊಂಡು ಚೆನ್ನಾಗಿ ಬಾಯಿ ಮುಕ್ಕುಳಿಸಿ ಆ ನೀರನ್ನು ಕುಡಿದರೆ ಕೊರೋನಾ ಹತ್ತಿರವೂ ಸುಳಿಯೋದಿಲ್ಲ ಎಂದು ಆರೋಗ್ಯ ಸಚಿವರು ಹೊಸ ಟಿಪ್ಸ್ ನೀಡಿದ್ದಾರೆ.

ಬೆಂಗಳೂರು(ಏ.18): ಕೆಲ ದಿನಗಳ ಹಿಂದಷ್ಟೇ ಬಿಸಿಲು ಜಾಸ್ತಿಯಾದರೇ ಕೊರೋನಾ ಬರಲ್ಲ ಎಂದಿದ್ದ ಆರೋಗ್ಯ ಸಚಿವ ಶ್ರೀರಾಮುಲು ಇಂದು ಕೊರೋನಾ ನಿವಾರಣೆಗೆ ಮತ್ತೊಂದು ಟಿಪ್ಸ್ ನೀಡಿದ್ದಾರೆ.

ಬಿಸಿ ನೀರಿಗೆ ಉಪ್ಪು, ಅರಿಶಿಣ ಹಾಕಿಕೊಂಡು ಚೆನ್ನಾಗಿ ಬಾಯಿ ಮುಕ್ಕುಳಿಸಿ ಆ ನೀರನ್ನು ಕುಡಿದರೆ ಕೊರೋನಾ ಹತ್ತಿರವೂ ಸುಳಿಯೋದಿಲ್ಲ ಎಂದು ಆರೋಗ್ಯ ಸಚಿವರು ಹೊಸ ಟಿಪ್ಸ್ ನೀಡಿದ್ದಾರೆ.

ಒಂದು ಕಡೆ ಕೊರೋನಾ ವಾರಿಯರ್ಸ್ ಪಡೆ ಹಗಲು-ರಾತ್ರಿಯೆನ್ನದೇ ಕೊರೋನಾ ವಿರುದ್ದ ಹೋರಾಟ ನಡೆಸುತ್ತಿದ್ದರೆ, ಇತ್ತ ಆರೋಗ್ಯ ಸಚಿವರ ಇಂತಹ ಹೇಳಿಕೆ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!