ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ

Suvarna News   | Asianet News
Published : May 11, 2021, 03:35 PM ISTUpdated : May 11, 2021, 04:08 PM IST

ಕರ್ನಾಟಕದ ಸದ್ಯದ ಸ್ಥಿತಿ ಆತಂಕ ಮೂಡಿಸುತ್ತಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗ. ರಾಜ್ಯದಲ್ಲಿ 65 ಲಕ್ಷ ಜನರಿಗೆ 2 ನೇ ಡೋಸ್ ಸಿಕ್ಕಿಲ್ಲ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಬೆಂಗಳೂರು (ಮೇ. 11): ಕರ್ನಾಟಕದ ಸದ್ಯದ ಸ್ಥಿತಿ ಆತಂಕ ಮೂಡಿಸುತ್ತಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗ. ರಾಜ್ಯದಲ್ಲಿ 65 ಲಕ್ಷ ಜನರಿಗೆ 2 ನೇ ಡೋಸ್ ಸಿಕ್ಕಿಲ್ಲ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

'ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಸಿಕ್ಕಿಲ್ಲ. 18- 45 ವರ್ಷದೊಳಗಿನವರಿಗೆ ಇನ್ನೂ ಲಸಿಕೆ ಸಿಗುತ್ತಿಲ್ಲ. ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ಕೈಗೊಳ್ಳದಿದ್ರೆ ಲಸಿಕಾ ಕಾರ್ಯಕ್ರಮವೇ ವಿಫಲವಾಗುತ್ತದೆ' ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ