ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ

ರಾಜ್ಯದಲ್ಲಿ ಲಸಿಕೆ ಕೊರತೆ ಬಗ್ಗೆ ಹೈಕೋರ್ಟ್ ಕಳವಳ

Suvarna News   | Asianet News
Published : May 11, 2021, 03:35 PM ISTUpdated : May 11, 2021, 04:08 PM IST

ಕರ್ನಾಟಕದ ಸದ್ಯದ ಸ್ಥಿತಿ ಆತಂಕ ಮೂಡಿಸುತ್ತಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗ. ರಾಜ್ಯದಲ್ಲಿ 65 ಲಕ್ಷ ಜನರಿಗೆ 2 ನೇ ಡೋಸ್ ಸಿಕ್ಕಿಲ್ಲ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಬೆಂಗಳೂರು (ಮೇ. 11): ಕರ್ನಾಟಕದ ಸದ್ಯದ ಸ್ಥಿತಿ ಆತಂಕ ಮೂಡಿಸುತ್ತಿದೆ. ಕೊರೊನಾ ವಿರುದ್ಧ ಹೋರಾಟಕ್ಕೆ ಲಸಿಕೆ ಒಂದೇ ಮಾರ್ಗ. ರಾಜ್ಯದಲ್ಲಿ 65 ಲಕ್ಷ ಜನರಿಗೆ 2 ನೇ ಡೋಸ್ ಸಿಕ್ಕಿಲ್ಲ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

'ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಸಿಕ್ಕಿಲ್ಲ. 18- 45 ವರ್ಷದೊಳಗಿನವರಿಗೆ ಇನ್ನೂ ಲಸಿಕೆ ಸಿಗುತ್ತಿಲ್ಲ. ಎಲ್ಲರಿಗೂ ಲಸಿಕೆ ಸಿಗುವಂತೆ ಕ್ರಮ ಕೈಗೊಳ್ಳದಿದ್ರೆ ಲಸಿಕಾ ಕಾರ್ಯಕ್ರಮವೇ ವಿಫಲವಾಗುತ್ತದೆ' ಎಂದು ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!